Webdunia - Bharat's app for daily news and videos

Install App

ಮತ್ತೆ ರಾಜಮೌಳಿ ಟೀಂ ಜೊತೆ ಕಿಚ್ಚ ಸುದೀಪ್ ಸಿನಿಮಾ? ಹರಿದಾಡುತ್ತಿದೆ ಹೊಸ ಸುದ್ದಿ!

Webdunia
ಶನಿವಾರ, 4 ಜೂನ್ 2022 (08:40 IST)
ಬೆಂಗಳೂರು: ವಿಕ್ರಾಂತ್ ರೋಣ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕಿಚ್ಚ ಸುದೀಪ್ ಬಗ್ಗೆ ಈಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ಈ ಹಿಂದೆ ಸುದೀಪ್ ರಾಜಮೌಳಿ ನಿರ್ದೇಶನದಲ್ಲಿ ‘ಈಗ’ ಎನ್ನುವ ಸಿನಿಮಾ ಮಾಡಿದ್ದರು. ಇದು ಭಾರೀ ಹಿಟ್ ಆಗಿತ್ತು. ಈಗ ಸುದೀಪ್ ಮತ್ತೆ ಅದೇ ಟೀಂ ಜೊತೆ ಕೆಲಸ ಮಾಡುವ ಆಫರ್ ಪಡೆದಿದ್ದಾರಂತೆ.

ರಾಜಮೌಳಿ ಸಿನಿಮಾಗಳಿಗೆ ಕತೆ ಬರೆಯುವ ವಿಜಯೇಂದ್ರಪ್ರಸಾದ್ ಈಗ ಕತೆಯೊಂದರ ಚರ್ಚೆಗೆ ಸುದೀಪ್ ಗೆ ಬುಲಾವ್ ನೀಡಿದ್ದಾರಂತೆ. ಹೀಗಾಗಿ ಮತ್ತೆ ಸುದೀಪ್ ರಾಜಮೌಳಿ ಟೀಂ ಜೊತೆ ಹೊಸ ಸಿನಿಮಾ ಮಾಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments