Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾಗೆ ರೆಡಿ

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾಗೆ ರೆಡಿ
ಬೆಂಗಳೂರು , ಮಂಗಳವಾರ, 1 ಮಾರ್ಚ್ 2022 (11:46 IST)
ಬೆಂಗಳೂರು: ವಿಕ್ರಾಂತ್ ರೋಣ ರಿಲೀಸ್ ಗೆ ಕಾಯ್ತಿರುವ ಕಿಚ್ಚ ಸುದೀಪ್ ಈಗ ಅದೇ ತಂಡದೊಂದಿಗೆ ಹೊಸ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಅಶ್ವತ್ಥಾಮ’ ಎನ್ನುವ ಸಿನಿಮಾ ಸುದೀಪ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಕೆಲವು ಸಮಯ ಮೊದಲೇ ಘೋಷಣೆಯಾಗಿತ್ತು.

ಈಗ ಸಿನಿಮಾ ಕೆಲಸಗಳೂ ಆರಂಭವಾಗಿದೆ. ಈ ಬಗ್ಗೆ ಸುದೀಪ್ ಈಗಾಗಲೇ ಸುಳಿವು ನೀಡಿದ್ದಾರೆ. ಈ ಸಿನಿಮಾದಲ್ಲಿ ಸುದೀಪ್ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೀಗಾಗಿ ಸುದೀಪ್ ಹೊಸ ಲುಕ್ ನೋಡಲು ಫ್ಯಾನ್ಸ್ ಕೂಡಾ ಕಾಯ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಉಪಗ್ರಹ ನಿರ್ಮಾಣ!