ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾಗೆ ರೆಡಿ

Webdunia
ಮಂಗಳವಾರ, 1 ಮಾರ್ಚ್ 2022 (11:46 IST)
ಬೆಂಗಳೂರು: ವಿಕ್ರಾಂತ್ ರೋಣ ರಿಲೀಸ್ ಗೆ ಕಾಯ್ತಿರುವ ಕಿಚ್ಚ ಸುದೀಪ್ ಈಗ ಅದೇ ತಂಡದೊಂದಿಗೆ ಹೊಸ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಅಶ್ವತ್ಥಾಮ’ ಎನ್ನುವ ಸಿನಿಮಾ ಸುದೀಪ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಕೆಲವು ಸಮಯ ಮೊದಲೇ ಘೋಷಣೆಯಾಗಿತ್ತು.

ಈಗ ಸಿನಿಮಾ ಕೆಲಸಗಳೂ ಆರಂಭವಾಗಿದೆ. ಈ ಬಗ್ಗೆ ಸುದೀಪ್ ಈಗಾಗಲೇ ಸುಳಿವು ನೀಡಿದ್ದಾರೆ. ಈ ಸಿನಿಮಾದಲ್ಲಿ ಸುದೀಪ್ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೀಗಾಗಿ ಸುದೀಪ್ ಹೊಸ ಲುಕ್ ನೋಡಲು ಫ್ಯಾನ್ಸ್ ಕೂಡಾ ಕಾಯ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments