Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾಗೆ ರೆಡಿ

Webdunia
ಮಂಗಳವಾರ, 1 ಮಾರ್ಚ್ 2022 (11:46 IST)
ಬೆಂಗಳೂರು: ವಿಕ್ರಾಂತ್ ರೋಣ ರಿಲೀಸ್ ಗೆ ಕಾಯ್ತಿರುವ ಕಿಚ್ಚ ಸುದೀಪ್ ಈಗ ಅದೇ ತಂಡದೊಂದಿಗೆ ಹೊಸ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಅಶ್ವತ್ಥಾಮ’ ಎನ್ನುವ ಸಿನಿಮಾ ಸುದೀಪ್ ಮಾಡುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಕೆಲವು ಸಮಯ ಮೊದಲೇ ಘೋಷಣೆಯಾಗಿತ್ತು.

ಈಗ ಸಿನಿಮಾ ಕೆಲಸಗಳೂ ಆರಂಭವಾಗಿದೆ. ಈ ಬಗ್ಗೆ ಸುದೀಪ್ ಈಗಾಗಲೇ ಸುಳಿವು ನೀಡಿದ್ದಾರೆ. ಈ ಸಿನಿಮಾದಲ್ಲಿ ಸುದೀಪ್ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಹೀಗಾಗಿ ಸುದೀಪ್ ಹೊಸ ಲುಕ್ ನೋಡಲು ಫ್ಯಾನ್ಸ್ ಕೂಡಾ ಕಾಯ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments