Webdunia - Bharat's app for daily news and videos

Install App

ಬುಲೆಟ್ ಪ್ರಕಾಶ್ ಕೊನೆಗಾಲದ ಬಗ್ಗೆ ಕಿಚ್ಚ ಸುದೀಪ್ ಗೆ ಒಂದೇ ಒಂದು ಬೇಸರ!

Webdunia
ಮಂಗಳವಾರ, 7 ಏಪ್ರಿಲ್ 2020 (09:45 IST)
ಬೆಂಗಳೂರು: ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿನ್ನೆ ನಿಧನರಾಗಿದ್ದಾರೆ. ಆದರೆ ಅವರ ಅಂತಿಮ ದರ್ಶನ ಪಡೆಯಲು ಹೆಚ್ಚು ಜನರಿಗೆ ಅವಕಾಶವಿಲ್ಲ.


ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದರ್ಶನ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಜಗ್ಗೇಶ್, ದುನಿಯಾ ವಿಜಯ್, ನೆನಪಿರಲಿ ಪ್ರೇಮ್ ಸೇರಿದಂತೆ ಎಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಕಿಚ್ಚ ಸುದೀಪ್ ಕೊನೆಗಾಲದಲ್ಲಿ ನಾವು ಚಿತ್ರರಂಗದ ಸ್ನೇಹಿತರು ಯಾರಿಗೂ ಅವರ ಮುಖ ದರ್ಶನ ಮಾಡಲು ಸಾಧ‍್ಯವಿಲ್ಲ ಎನ್ನುವುದೇ ನನಗೆ ಅತೀವ ಬೇಸರ ತಂದಿದೆ ಎಂದಿದ್ದಾರೆ. ಕೊರೋನಾದಿಂದಾಗಿ 20 ಕ್ಕಿಂತ ಹೆಚ್ಚು ಜನರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ಅವಕಾಶವಿಲ್ಲ. ಇದು ನನಗೆ ಎಲ್ಲಕ್ಕಿಂತ ಹೆಚ್ಚು ಬೇಸರ ತಂದಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments