Webdunia - Bharat's app for daily news and videos

Install App

ಕಿಚ್ಚ ಸುದೀಪ್ ಟ್ವೀಟ್ ನಲ್ಲಿ ಟಾಂಗ್ ಕೊಟ್ಟಿದ್ದು ಯಾರಿಗೆ?

Webdunia
ಮಂಗಳವಾರ, 13 ಆಗಸ್ಟ್ 2019 (08:43 IST)
ಬೆಂಗಳೂರು: ಕಿಚ್ಚ ಸುದೀಪ್ ಮಾಡಿರುವ ಎರಡು ಟ್ವೀಟ್ ಗಳು ಇದೀಗ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಯಾರಿಗೋ ಟಾಂಗ್ ಕೊಟ್ಟಂತೆ ಇರುವ ಈ ಎರಡು ಟ್ವೀಟ್ ಗಳು ಯಾರಿಗೆ ಎಂಬ ಚರ್ಚೆ ಈಗ ಶುರುವಾಗಿದೆ.


ಮೊದಲನೆಯದಾಗಿ ಕಿಚ್ಚ ‘ಗಂಡಸು ಎನಿಸಿಕೊಳ್ಳಲು ಮಧ‍್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲಾಗಲು ಕಾಯಬೇಕಾಗಿಲ್ಲ’ ಎಂದು ಟ್ವೀಟ್ ಮಾಡಿದ್ದರು. ಕಿಚ್ಚನ ಈ ಟ್ವೀಟ್ ಸಾಮಾನ್ಯವಾದದ್ದು ಎಂದು ಅಭಿಮಾನಿಗಳೂ ಭಾರೀ ಒಳ್ಳೆ ಮಾತು ಹೇಳಿದಿರಿ ಎಂದು ಕಾಮೆಂಟ್ ಮಾಡಿದರು.

ಆದರೆ ಅದರ ಜತೆಗೆ ಕಿಚ್ಚ ‘ಏನನ್ನೋ ಸಾಧಿಸಲು ನಾನು ಫೈಟ್ ಮಾಡಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾದರೆ ಮಾತ್ರ ಫೈಟ್ ಮಾಡುತ್ತೇನೆ’ ಎಂದು ಬರೆದುಕೊಂಡರು. ಮೇಲ್ನೋಟಕ್ಕೆ ಇದು ಪೈಲ್ವಾನ್ ಬಿಡುಗಡೆ ಹಿನ್ನಲೆಯಲ್ಲಿ ಕಿಚ್ಚ ಡೈಲಾಗ್ ಬಿಟ್ಟಿದ್ದು ಎಂದುಕೊಳ್ಳಬಹುದು. ಆದರೆ ಒಳಾರ್ಥದಲ್ಲಿ ಈ ಟ್ವೀಟ್ ಗಳ ಮೂಲಕ ಕಿಚ್ಚ ಯಾರಿಗೋ ಟಾಂಗ್ ಕೊಟ್ಟಿರುವುದು ನಿಜ ಎಂದು ಅರಿವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments