Webdunia - Bharat's app for daily news and videos

Install App

ಕಿಚ್ಚ ಸುದೀಪ್ ಟ್ವೀಟ್ ನಿಂದ ದರ್ಶನ್-ಕಿಚ್ಚನ ಅಭಿಮಾನಿಗಳ ವಾರ್ ನಿಲ್ಲುತ್ತಾ?

Webdunia
ಬುಧವಾರ, 18 ಸೆಪ್ಟಂಬರ್ 2019 (09:43 IST)
ಬೆಂಗಳೂರು: ಪೈಲ್ವಾನ್ ಸಿನಿಮಾ ಪೈರಸಿ ಮಾಡಿದ್ದರ ಬಗ್ಗೆ ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ಕೆಸರೆರಚಾಟಕ್ಕೆ ಸುದೀಪ್ ಮಾಡಿದ ಒಂದು ಸುದೀರ್ಘ ಟ್ವೀಟ್ ಕೊನೆ ಹಾಡುತ್ತಾ?

 

ನಿನ್ನೆ ಟ್ವಿಟರ್ ನಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿರುವ ಸುದೀಪ್ ಈ ವಾರ್ ಇಲ್ಲಿಗೇ ಕೊನೆಯಾಗಬೇಕು. ಸುಮ್ಮನಿರುವುದರಿಂದ ನಾವು ಯಾರೂ ಸಣ್ಣವರಾಗಲ್ಲ. ನಾನು ಯಾವುದೇ ನಟನ ಮೇಲೆ ಆರೋಪ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದರ ಜತೆಗೆ ನಾನು ಯಾರಿಗೂ ಎಚ್ಚರಿಕೆ ಕೊಟ್ಟಿಲ್ಲ ಮತ್ತು ಕೊಡೋದೂ ಇಲ್ಲ. ಒಂದು ವೇಳೆ ಮಾತಿನಿಂದಲೇ ಯುದ್ಧ ಗೆಲ್ಲಬಹುದಾಗಿದ್ದರೆ ಜಗತ್ತಿನಲ್ಲಿ ಇಂದು ಹಲವು ಜನ ಆಳುವವರಿರುತ್ತಿದ್ದರು. ನಾನು ಮಾನವೀಯತೆಯ ದಾರಿಯಲ್ಲಿ ಹೋಗಲು ಬಯಸುತ್ತೇನೆ ಎಂದು ಕಿಚ್ಚ ಹೇಳಿಕೊಂಡಿದ್ದಾರೆ. ಈ ಟ್ವೀಟ್ ನೋಡಿರುವ ಕಿಚ್ಚನ ಅಭಿಮಾನಿಗಳು ಇದು ನಿಮ್ಮ ಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments