Webdunia - Bharat's app for daily news and videos

Install App

ಫ್ಯಾನ್ಸ್ ಆಕ್ಷೇಪದ ಬೆನ್ನಲ್ಲೇ ವಿಕ್ರಾಂತ್ ರೋಣ ಬಗ್ಗೆ ಟ್ವೀಟ್ ಮಾಡಿದ ಕಿಚ್ಚ ಸುದೀಪ್

Webdunia
ಗುರುವಾರ, 14 ಜುಲೈ 2022 (16:10 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಿರುವಾಗ ಬಿಗ್ ಬಾಸ್ ಕನ್ನಡ ಶೋ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

ವಿಕ್ರಾಂತ್ ರೋಣ ಜುಲೈ 28 ರಂದು ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಎದಿರು ನೋಡುತ್ತಿರುವಾಗ ಸಿನಿಮಾ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಗ್ ಬಾಸ್ ಶೋ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಕ್ಕೆ ಅಭಿಮಾನಿಗಳು ಆಕ್ಷೇಪಿಸಿದ್ದರು.

ಇದರ ಬೆನ್ನಲ್ಲೇ ಸುದೀಪ್ ಇಂದು ವಿಕ್ರಾಂತ್ ರೋಣ ಮೇಕಿಂಗ್ ಝಲಕ್ ಒಂದರ ವಿಡಿಯೋವನ್ನು ಪ್ರಕಟಿಸಿದ್ದಾರೆ. ವಿಕ್ರಾಂತ್ ರೋಣ ಕ್ಯಾಮರಾ ಮ್ಯಾನ್ ವಿಲಿಯಮ್ ಡೇವಿಡ್ ಅವರ ಕೆಲಸದ ವೈಖರಿ ಬಗ್ಗೆ ವಿಡಿಯೋ ಪ್ರಕಟಿಸಿ ಅಭಿಮಾನಿಗಳ ಖುಷಿಗೆ ಕಾರಣರಾಗಿದ್ದಾರೆ ಸುದೀಪ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments