Webdunia - Bharat's app for daily news and videos

Install App

ಅಭಿಮಾನಿಯ ಮಾತಿನಿಂದ ಕಿಚ್ಚ ಸುದೀಪ್ ಗೆ ಬೇಸರ

Webdunia
ಮಂಗಳವಾರ, 13 ಆಗಸ್ಟ್ 2019 (09:45 IST)
ಬೆಂಗಳೂರು: ಉತ್ತರ ಕರ್ನಾಟಕ ನೆರೆ ಪೀಡಿತ ಪ್ರದೇಶಗಳ ಜನರ ನೆರವಿಗೆ ಸ್ಯಾಂಡಲ್ ವುಡ್ ತಾರೆಯ ಸಾಕಷ್ಟು ಸಹಾಯ ಮಾಡುತ್ತಿದ್ದರೂ ವಿನಾಕಾರಣ ಆರೋಪ ಮಾಡಿದ ಅಭಿಮಾನಿಯ ಮಾತಿನಿಂದ ಕಿಚ್ಚ ಸುದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.


ಅಭಿಮಾನಿಯೊಬ್ಬ ಕಿಚ್ಚ ಸುದೀಪ್ ಗೆ ಟ್ವೀಟ್ ಮಾಡಿ ನೀವು ಉತ್ತರ ಕರ್ನಾಟಕ ಜನರಿಗೆ ಯಾವುದೇ ರೀತಿ ಸ್ಪಂದಿಸದೇ ಇದ್ದಿದ್ದು ನೋಡಿ ನನಗೆ ಬೇಸರವಾಗಿದೆ. ಇನ್ನು ಮುಂದೆ ಯಾವುದೇ ಕನ್ನಡ ಸಿನಿಮಾ ನೋಡಲ್ಲ ಸರ್. ಉತ್ತರ ಕರ್ನಾಟಕ ಜನರಿಗೆ ಆರ್ಥಿಕ ಬೆಂಬಲ ಬೇಕು. ಆದರೆ ನೀವು ಯಾರೂ ನೆರವು ನೀಡಿಲ್ಲ ಎಂದು ಆರೋಪಿಸಿದ್ದರು.

ಇದು ಕಿಚ್ಚನಿಗೆ ತೀವ್ರ ಬೇಸರವುಂಟುಮಾಡಿದೆ. ನಿಮಗೆ ಬಹುಶಃ ಗೊತ್ತಿಲ್ಲ, ನಾನೂ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಉತ್ತರ ಕರ್ನಾಟಕ ನೆರೆ ಪೀಡಿತರಿಗೆ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ. ಹಲವರು ಹೃದಯಪೂರ್ವಕವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಿದ್ದರೂ ನೀವು ಈ ರೀತಿ ಆರೋಪ ಮಾಡಿರುವುದು, ಕಣ್ಣು ತೆರೆಯದೇ ಮಾತನಾಡುವುದು ನಿಜಕ್ಕೂ ಬೇಸರವುಂಟುಮಾಡುತ್ತದೆ ಎಂದು ಕಿಚ್ಚ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments