Webdunia - Bharat's app for daily news and videos

Install App

ಮುಂಬೈನಲ್ಲಿ ಕಬ್ಜಕ್ಕಾಗಿ ಅಬ್ಬರದ ಪ್ರಚಾರ ನಡೆಸಿದ ಉಪೇಂದ್ರ, ಕಿಚ್ಚ ಸುದೀಪ್

Webdunia
ಶುಕ್ರವಾರ, 10 ಮಾರ್ಚ್ 2023 (09:20 IST)
Photo Courtesy: Twitter
ಬೆಂಗಳೂರು: ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಬಿಡುಗಡೆ ದಿನ ಹತ್ತಿರ ಬರುತ್ತಿದ್ದು, ಚಿತ್ರತಂಡ ನಿನ್ನೆ ಮುಂಬೈನಲ್ಲಿ ಭರ್ಜರಿ ಪ್ರಚಾರ ನಡೆಸಿದೆ.

ಮಾರ್ಚ್ 17 ರಂದು ಕಬ್ಜ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಪ್ರಚಾರಕ್ಕಾಗಿ ನಿನ್ನೆ ನಿರ್ದೇಶಕ ಆರ್. ಚಂದ್ರು, ನಾಯಕ ಉಪೇಂದ್ರ, ಕಿಚ್ಚ ಸುದೀಪ್, ನಾಯಕಿ ಶ್ರಿಯಾ ಸರಣ್ ಮುಂಬೈನಲ್ಲಿದ್ದರು.

ಈ ವೇಳೆ ಉಪೇಂದ್ರ, ಶ್ರಿಯಾ ಸರಣ್ ಬೈಕ್ ರೈಡ್ ನಡೆಸಿ ಪ್ರಚಾರ ಮಾಡಿದ್ದಾರೆ. ಈ ಸಿನಿಮಾ ಮತ್ತೆ ಕೆಜಿಎಫ್ ನಂತೇ ಪರಭಾಷಿಕರನ್ನೂ ಸೆಳೆಯಲಿದೆ. ಹೀಗಾಗಿ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯಿದೆ. ಉಪೇಂದ್ರ ನಾಯಕರಾಗಿದ್ದು, ಶ್ರಿಯಾ ಸರಣ್ ನಾಯಕಿಯಾಗಿದ್ದಾರೆ. ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಮುಂದಿನ ಸುದ್ದಿ
Show comments