Webdunia - Bharat's app for daily news and videos

Install App

ಚಾಮುಂಡಿ ದೇವತೆಯ ದರ್ಶನ ಪಡೆದ ಕಿಚ್ಚ ಸುದೀಪ್

Webdunia
ಶುಕ್ರವಾರ, 3 ಸೆಪ್ಟಂಬರ್ 2021 (17:04 IST)
ಬೆಂಗಳೂರು: ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡಿದ್ದ ನಟ ಕಿಚ್ಚ ಸುದೀಪ್ ಇಂದು ನಾಡದೇವತೆ ಚಾಮುಂಡಿ ದೇವಿಯ ದರ್ಶನ ಮಾಡಿದ್ದಾರೆ.


ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಮೆಚ್ಚಿನ ನಟನನ್ನು ನೋಡಲು ಜನರ ನೂಕುನುಗ್ಗಲು ಉಂಟಾಗಿತ್ತು. ಕೊನೆಗೆ ಕಿಚ್ಚ ಎಲ್ಲರತ್ತ ಕೈ ಬೀಸಿ ಮುನ್ನಡೆದರು.

ನಿನ್ನೆಯಷ್ಟೇ ಹುಟ್ಟುಹಬ್ಬ ಖಾಗಿಯಾಗಿ ಆಚರಿಸಿದ್ದ ಸುದೀಪ್ ಇಂದು ಕುಟುಂಬ ಸಮೇತರಾಗಿ ದೇವರ ದರ್ಶನಕ್ಕೆ ಆಗಮಿಸಿ ಆಶೀರ್ವಾದ ಪಡೆದಿದ್ದಾರೆ. ಈ ವರ್ಷ ಕಿಚ್ಚನ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುವುದರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments