Webdunia - Bharat's app for daily news and videos

Install App

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ಕಿಚ್ಚ ಸುದೀಪ್ ಕುಟುಂಬ

Webdunia
ಭಾನುವಾರ, 12 ಡಿಸೆಂಬರ್ 2021 (10:09 IST)
ಮಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿರುವ ನಟ ಕಿಚ್ಚ ಸುದೀಪ್ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಮೊನ್ನೆಯಷ್ಟೇ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ತೆರಳಿದ್ದ ಸುದೀಪ್, ನಿನ್ನೆ ಪತ್ನಿ ಪ್ರಿಯಾ ಸುದೀಪ್ ಜೊತೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಅಲ್ಲಿನ ಶ್ರೀಗಳ ಆಶೀರ್ವಾದ ಪಡೆದರು.

ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ನ ಸಿದ್ಧತೆಯಲ್ಲಿರುವ ಹಂತದಲ್ಲೇ ಸುದೀಪ್ ಟೆಂಪಲ್ ರನ್ ನಡೆಸಿದ್ದಾರೆ. ಇಲ್ಲಿ ಕೆಲವು ದಿನಗಳ ಹಿಂದೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

ಮುಂದಿನ ಸುದ್ದಿ
Show comments