Webdunia - Bharat's app for daily news and videos

Install App

ಹೊಸ ವರ್ಷ ತಿರುಪತಿಗೆ ಭೇಟಿ ನೀಡಿದ ಸುದೀಪ್: ಕಿಚ್ಚನ ಕಡೆಯಿಂದ ಈ ತಿಂಗಳು ಇನ್ನೊಂದು ಸ್ಪೆಷಲ್ ಸುದ್ದಿ ಇದೆ!

Webdunia
ಮಂಗಳವಾರ, 1 ಜನವರಿ 2019 (10:30 IST)
ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮೊದಲು ಕಿಚ್ಚ ಸುದೀಪ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಆಶಿರ್ವಾದ ಪಡೆದುಕೊಂಡಿದ್ದಾರೆ. ಈ ತಿಂಗಳು ಕಿಚ್ಚನ ಕಡೆಯಿಂದ ಇನ್ನೊಂದು ಸುದ್ದಿ ಬರಲಿದೆ. ಅದೇನು ಗೊತ್ತಾ?


ಹೊಸ ವರ್ಷಕ್ಕೆ ಟ್ವಿಟರ್ ನಲ್ಲಿ ಶುಭ ಕೋರಿರುವ ಸುದೀಪ್ ಮತ್ತೊಂದು ವಿಶೇಷ ಹೊರಹಾಕಿದ್ದಾರೆ. ಇದೇ ತಿಂಗಳು 31 ಕ್ಕೆ ತಾವು ಚಿತ್ರರಂಗಕ್ಕೆ ಕಾಲಿಟ್ಟು 23 ವರ್ಷವಾಯಿತು ಎಂಬ ಸಂಗತಿಯನ್ನು ಕಿಚ್ಚ ಹೊರಹಾಕಿದ್ದಾರೆ.

ಆ ಮೂಲಕ ತಮಗೆ ಬೆಂಬಲ ನೀಡಿದ ಚಿತ್ರರಂಗ, ಅಭಿಮಾನಿಗಳು, ಮಾಧ್ಯಮ ಸ್ನೇಹಿತರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನೀವು ನನಗೆ ಇಷ್ಟು ದಿನ ನೀಡಿದ ಬೆಂಬಲದಿಂದಲೇ ಈ ಯಶಸ್ಸಿನ ಹಾದಿ ಸಾಧ್ಯವಾಗಿದೆ ಎಂದು ಸುದೀಪ್ ಎಲ್ಲರನ್ನೂ ಸ್ಮರಿಸಿಕೊಂಡಿದ್ದಾರೆ. ಕಿಚ್ಚನ ಅಭಿಮಾನಿಗಳಿಗೆ ಇದು ಹಬ್ಬದ ವಿಷಯವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments