Webdunia - Bharat's app for daily news and videos

Install App

ಹೊಸ ವರ್ಷ ತಿರುಪತಿಗೆ ಭೇಟಿ ನೀಡಿದ ಸುದೀಪ್: ಕಿಚ್ಚನ ಕಡೆಯಿಂದ ಈ ತಿಂಗಳು ಇನ್ನೊಂದು ಸ್ಪೆಷಲ್ ಸುದ್ದಿ ಇದೆ!

Webdunia
ಮಂಗಳವಾರ, 1 ಜನವರಿ 2019 (10:30 IST)
ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮೊದಲು ಕಿಚ್ಚ ಸುದೀಪ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಆಶಿರ್ವಾದ ಪಡೆದುಕೊಂಡಿದ್ದಾರೆ. ಈ ತಿಂಗಳು ಕಿಚ್ಚನ ಕಡೆಯಿಂದ ಇನ್ನೊಂದು ಸುದ್ದಿ ಬರಲಿದೆ. ಅದೇನು ಗೊತ್ತಾ?


ಹೊಸ ವರ್ಷಕ್ಕೆ ಟ್ವಿಟರ್ ನಲ್ಲಿ ಶುಭ ಕೋರಿರುವ ಸುದೀಪ್ ಮತ್ತೊಂದು ವಿಶೇಷ ಹೊರಹಾಕಿದ್ದಾರೆ. ಇದೇ ತಿಂಗಳು 31 ಕ್ಕೆ ತಾವು ಚಿತ್ರರಂಗಕ್ಕೆ ಕಾಲಿಟ್ಟು 23 ವರ್ಷವಾಯಿತು ಎಂಬ ಸಂಗತಿಯನ್ನು ಕಿಚ್ಚ ಹೊರಹಾಕಿದ್ದಾರೆ.

ಆ ಮೂಲಕ ತಮಗೆ ಬೆಂಬಲ ನೀಡಿದ ಚಿತ್ರರಂಗ, ಅಭಿಮಾನಿಗಳು, ಮಾಧ್ಯಮ ಸ್ನೇಹಿತರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನೀವು ನನಗೆ ಇಷ್ಟು ದಿನ ನೀಡಿದ ಬೆಂಬಲದಿಂದಲೇ ಈ ಯಶಸ್ಸಿನ ಹಾದಿ ಸಾಧ್ಯವಾಗಿದೆ ಎಂದು ಸುದೀಪ್ ಎಲ್ಲರನ್ನೂ ಸ್ಮರಿಸಿಕೊಂಡಿದ್ದಾರೆ. ಕಿಚ್ಚನ ಅಭಿಮಾನಿಗಳಿಗೆ ಇದು ಹಬ್ಬದ ವಿಷಯವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಮುಂದಿನ ಸುದ್ದಿ
Show comments