Webdunia - Bharat's app for daily news and videos

Install App

ತೆಲುಗು ನಟನಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಿಚ್ಚ ಸುದೀಪ್

Webdunia
ಶನಿವಾರ, 12 ಡಿಸೆಂಬರ್ 2020 (16:42 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಅವಹೇಳನ ಮಾಡಿದ್ದ ತೆಲುಗು ನಟ ವಿಜಯ ರಂಗರಾಜು ವಿರುದ್ಧ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.



ಈಗಾಗಲೇ ವಾಣಿಜ್ಯ ಮಂಡಳಿ ಕೂಡಾ ಈ ನಟನ ವಿರುದ್ಧ ದಕ್ಷಿಣ ಭಾರತ ಸಿನಿಮಾ ತಂಡಕ್ಕೆ  ದೂರು ಕೊಡುವ ನಿರ್ಧಾರ ಮಾಡಿದೆ. ‘ವಿಜಯ ರಂಗರಾಜು ಅವರೇ ಒಬ್ಬ ವ್ಯಕ್ತಿ ಬದುಕಿದ್ದಾಗ ಅವರ ಬಗ್ಗೆ ಮಾತನಾಡುವುದರಲ್ಲಿ ಗಂಡಸ್ತನ ಇದೆ ಎಂದು ನಂಬಿದ್ದೇನೆ. ಆಗ ನೀವು ಮಾಡುವ ಆರೋಪಿಗಳಿಗೆ ಅವರು ಉತ್ತರ ಕೊಡುತ್ತಾರೆ. ಕೋಟಿ ಕೋಟಿ ಆರಾಧಕರನ್ನು ಹೊಂದಿರುವ ವಿಷ್ಣು ಸರ್ ಬಗ್ಗೆ ಅವರು ಇಲ್ಲದೇ ಇರುವಾಗ ಮಾತನಾಡುವುದು ಬಹಳ ದೊಡ್ಡ ತಪ್ಪು. ನಿಮ್ಮಂತಹ ಒಬ್ಬ ವ್ಯಕ್ತಿ ಈ ಥರಾ ಮಾತನಾಡುವುದರಿಂದ ಬೇರೆ ಬೇರೆ ಭಾಷೆಯ ಚಿತ್ರರಂಗ ಚೂರು ಚೂರು ಆಗ್ತದೆ. ನನ್ನ ಪ್ರಕಾರ ನಿಮ್ಮ ಇಂಡಸ್ಟ್ರಿಯಲ್ಲೇ ಯಾರೂ ಒಪ್ಪಲ್ಲ. ಅವರ ಬಗ್ಗೆ ಏನೇನೋ ಮಾತಾಡಿದ್ದೀರಲ್ಲಾ? ಅವರಿಲ್ಲದೇ ಇದ್ದರೂ ಅವರು ಕೋಟಿ ಕೋಟಿ ಮಕ್ಕಳನ್ನು ಬಿಟ್ಟೋಗಿದ್ದಾರೆ. ವಾರ್ನಿಂಗ್ ಎಲ್ಲಾ ಬೇಡ. ನಾವೆಲ್ಲಾ ಇದ್ದೀವಿ. ಸುಮ್ನೇ ಕೂತಿಲ್ಲ. ನೀವು ಏನು ಮಾತಾಡಿದ್ದೀರಿ ಅದನ್ನು ವಾಪಸ್ ತಗೊಳ್ಳಿ’ ಎಂದು ಖಡಕ್ ಆಗಿ ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments