Webdunia - Bharat's app for daily news and videos

Install App

ಅವಾರ್ಡ್ ಸಮಾರಂಭಗಳಿಂದ ದೂರವೇ ಇರುವ ಕಿಚ್ಚ ಸುದೀಪ್ ಈ ಸಮಾರಂಭಕ್ಕೆ ಹಾಜರಾಗಿದ್ದೇಕೆ?!

Webdunia
ಸೋಮವಾರ, 6 ಜನವರಿ 2020 (09:06 IST)
ಬೆಂಗಳೂರು: ಜೀ ತಮಿಳು ಸಿನಿಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ಗೆದ್ದ ಕಿಚ್ಚ ಸುದೀಪ್ ಈ ವಿಚಾರವನ್ನು ಖುಷಿಯಿಂದಲೇ ಹಂಚಿಕೊಂಡಿದ್ದಾರೆ.


ಸಾಮಾನ್ಯವಾಗಿ ಸುದೀಪ್ ಯಾವುದೇ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದಿಲ್ಲ. ಆದರೆ ಇಂದು ಯಾಕೋ ಈ ಸಮಾರಂಭಕ್ಕೆ ಹಾಜರಾಗಿದ್ದಾರೆ. ಬಳಿಕ ಕೆಲವು ವ್ಯಕ್ತಿಗಳ ಒತ್ತಾಯದಿಂದಾಗಿ ಸಮಾರಂಭಕ್ಕೆ ಹಾಜರಾದೆ ಎಂದಿದ್ದಾರೆ.

‘ಸಾಮಾನ್ಯವಾಗಿ ನನಗೆ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದು ಇಷ್ಟವಾಗಲ್ಲ. ಆದರೆ ಈ ಸಮಾರಂಭಕ್ಕೆ ಕೆಲವು ವ್ಯಕ್ತಿಗಳ ಕಾರಣಕ್ಕೆ ಹಾಜರಾದೆ. ಇದರಿಂದ ಕೆಲವರಿಗೆ ಸಂತೋಷವಾಗಿದೆ ಎನ್ನುವುದೇ ನನಗೆ ಖುಷಿಯ ವಿಚಾರ’ ಎಂದು ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments