Webdunia - Bharat's app for daily news and videos

Install App

ಅವಾರ್ಡ್ ಸಮಾರಂಭಗಳಿಂದ ದೂರವೇ ಇರುವ ಕಿಚ್ಚ ಸುದೀಪ್ ಈ ಸಮಾರಂಭಕ್ಕೆ ಹಾಜರಾಗಿದ್ದೇಕೆ?!

Webdunia
ಸೋಮವಾರ, 6 ಜನವರಿ 2020 (09:06 IST)
ಬೆಂಗಳೂರು: ಜೀ ತಮಿಳು ಸಿನಿಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ಗೆದ್ದ ಕಿಚ್ಚ ಸುದೀಪ್ ಈ ವಿಚಾರವನ್ನು ಖುಷಿಯಿಂದಲೇ ಹಂಚಿಕೊಂಡಿದ್ದಾರೆ.


ಸಾಮಾನ್ಯವಾಗಿ ಸುದೀಪ್ ಯಾವುದೇ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದಿಲ್ಲ. ಆದರೆ ಇಂದು ಯಾಕೋ ಈ ಸಮಾರಂಭಕ್ಕೆ ಹಾಜರಾಗಿದ್ದಾರೆ. ಬಳಿಕ ಕೆಲವು ವ್ಯಕ್ತಿಗಳ ಒತ್ತಾಯದಿಂದಾಗಿ ಸಮಾರಂಭಕ್ಕೆ ಹಾಜರಾದೆ ಎಂದಿದ್ದಾರೆ.

‘ಸಾಮಾನ್ಯವಾಗಿ ನನಗೆ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದು ಇಷ್ಟವಾಗಲ್ಲ. ಆದರೆ ಈ ಸಮಾರಂಭಕ್ಕೆ ಕೆಲವು ವ್ಯಕ್ತಿಗಳ ಕಾರಣಕ್ಕೆ ಹಾಜರಾದೆ. ಇದರಿಂದ ಕೆಲವರಿಗೆ ಸಂತೋಷವಾಗಿದೆ ಎನ್ನುವುದೇ ನನಗೆ ಖುಷಿಯ ವಿಚಾರ’ ಎಂದು ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments