Webdunia - Bharat's app for daily news and videos

Install App

ಅವಾರ್ಡ್ ಸಮಾರಂಭಗಳಿಂದ ದೂರವೇ ಇರುವ ಕಿಚ್ಚ ಸುದೀಪ್ ಈ ಸಮಾರಂಭಕ್ಕೆ ಹಾಜರಾಗಿದ್ದೇಕೆ?!

Webdunia
ಸೋಮವಾರ, 6 ಜನವರಿ 2020 (09:06 IST)
ಬೆಂಗಳೂರು: ಜೀ ತಮಿಳು ಸಿನಿಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ಗೆದ್ದ ಕಿಚ್ಚ ಸುದೀಪ್ ಈ ವಿಚಾರವನ್ನು ಖುಷಿಯಿಂದಲೇ ಹಂಚಿಕೊಂಡಿದ್ದಾರೆ.


ಸಾಮಾನ್ಯವಾಗಿ ಸುದೀಪ್ ಯಾವುದೇ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದಿಲ್ಲ. ಆದರೆ ಇಂದು ಯಾಕೋ ಈ ಸಮಾರಂಭಕ್ಕೆ ಹಾಜರಾಗಿದ್ದಾರೆ. ಬಳಿಕ ಕೆಲವು ವ್ಯಕ್ತಿಗಳ ಒತ್ತಾಯದಿಂದಾಗಿ ಸಮಾರಂಭಕ್ಕೆ ಹಾಜರಾದೆ ಎಂದಿದ್ದಾರೆ.

‘ಸಾಮಾನ್ಯವಾಗಿ ನನಗೆ ಪ್ರಶಸ್ತಿ ಸಮಾರಂಭಗಳಿಗೆ ಹಾಜರಾಗುವುದು ಇಷ್ಟವಾಗಲ್ಲ. ಆದರೆ ಈ ಸಮಾರಂಭಕ್ಕೆ ಕೆಲವು ವ್ಯಕ್ತಿಗಳ ಕಾರಣಕ್ಕೆ ಹಾಜರಾದೆ. ಇದರಿಂದ ಕೆಲವರಿಗೆ ಸಂತೋಷವಾಗಿದೆ ಎನ್ನುವುದೇ ನನಗೆ ಖುಷಿಯ ವಿಚಾರ’ ಎಂದು ಸುದೀಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments