Webdunia - Bharat's app for daily news and videos

Install App

ಧೋನಿಗೆ ಸೆಂಡ್ ಆಫ್ ಮ್ಯಾಚ್: ಧ್ವನಿಗೂಡಿಸಿದ ಕಿಚ್ಚ ಸುದೀಪ್

Webdunia
ಸೋಮವಾರ, 17 ಆಗಸ್ಟ್ 2020 (09:28 IST)
ಬೆಂಗಳೂರು: ಮೊನ್ನೆ ಸಂಜೆ ತಮ್ಮ ಇನ್ ಸ್ಟಾಗ್ರಾಂ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಹೇಳುತ್ತಿರುವುದಾಗಿ ಧೋನಿ ಘೋಷಿಸಿದಾಗ ಅಭಿಮಾನಿಗಳಿಗೆ ಬೇಸರದ ಜತೆಗೆ ಟೀಂ ಇಂಡಿಯಾಕ್ಕೆ ಇಷ್ಟೊಂದು ಯಶಸ್ಸು ನೀಡಿದ ನಾಯಕನಿಗೆ ಈ ರೀತಿ ವಿದಾಯವೇ ಎಂದು ಕೊರಗಿದವರೇ ಹೆಚ್ಚು.

 
ಧೋನಿಗೆ ವಿದಾಯ ಪಂದ್ಯ ಏರ್ಪಡಿಸಿ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೇರಿದಂತೆ ಅವರ ಅನೇಕ ಅಭಿಮಾನಿಗಳು ಬಿಸಿಸಿಐಗೆ ಒತ್ತಾಯಿಸಿವೆ. ಈ ಒತ್ತಾಯದ ಧ‍್ವನಿಗೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡಾ ಧ‍್ವನಿಗೂಡಿಸಿದ್ದಾರೆ.

ಧೋನಿ ನಿವೃತ್ತಿ ಬಗ್ಗೆ ಮಾತನಾಡಿರುವ ಕಿಚ್ಚ, ನೀವು ಒಬ್ಬ ಉತ್ತಮ ಕ್ರಿಕೆಟಿಗ, ಅತ್ಯುತ್ತಮ ನಾಯಕ. ಆದರೆ ಇದು ಯಾಕೋ ಅರ್ಧಕ್ಕೇ ನಿಂತ ಹಾಗೆ ಕಾಣುತ್ತಿದೆ. ಎಲ್ಲರೂ ಅವರು ಕೊನೆಯದಾಗಿ ಆಡಿದ ಪಂದ್ಯ ನೋಡಿದ್ದೇವೆ. ಆದರೆ ಅದುವೇ ಅವರ ಕೊನೆಯ ಪಂದ್ಯ ಎಂಬುದು ಯಾರಿಗೂ ಗೊತ್ತಿರಲಿಲ್ಲ. ನಾನೂ ಸೇರಿದಂತೆ ಅವರ ಅಪಾರ ಅಭಿಮಾನಿಗಳು ಅವರಿಗೆ ಒಂದು ಅದ್ಭುತ ವಿದಾಯ ಸಿಕ್ಕಿದರೆ ಎಂದು ಆಶಿಸುತ್ತಿದ್ದೇವೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments