Webdunia - Bharat's app for daily news and videos

Install App

ಧೋನಿಗೆ ಸೆಂಡ್ ಆಫ್ ಮ್ಯಾಚ್: ಧ್ವನಿಗೂಡಿಸಿದ ಕಿಚ್ಚ ಸುದೀಪ್

Webdunia
ಸೋಮವಾರ, 17 ಆಗಸ್ಟ್ 2020 (09:28 IST)
ಬೆಂಗಳೂರು: ಮೊನ್ನೆ ಸಂಜೆ ತಮ್ಮ ಇನ್ ಸ್ಟಾಗ್ರಾಂ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಹೇಳುತ್ತಿರುವುದಾಗಿ ಧೋನಿ ಘೋಷಿಸಿದಾಗ ಅಭಿಮಾನಿಗಳಿಗೆ ಬೇಸರದ ಜತೆಗೆ ಟೀಂ ಇಂಡಿಯಾಕ್ಕೆ ಇಷ್ಟೊಂದು ಯಶಸ್ಸು ನೀಡಿದ ನಾಯಕನಿಗೆ ಈ ರೀತಿ ವಿದಾಯವೇ ಎಂದು ಕೊರಗಿದವರೇ ಹೆಚ್ಚು.

 
ಧೋನಿಗೆ ವಿದಾಯ ಪಂದ್ಯ ಏರ್ಪಡಿಸಿ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸೇರಿದಂತೆ ಅವರ ಅನೇಕ ಅಭಿಮಾನಿಗಳು ಬಿಸಿಸಿಐಗೆ ಒತ್ತಾಯಿಸಿವೆ. ಈ ಒತ್ತಾಯದ ಧ‍್ವನಿಗೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡಾ ಧ‍್ವನಿಗೂಡಿಸಿದ್ದಾರೆ.

ಧೋನಿ ನಿವೃತ್ತಿ ಬಗ್ಗೆ ಮಾತನಾಡಿರುವ ಕಿಚ್ಚ, ನೀವು ಒಬ್ಬ ಉತ್ತಮ ಕ್ರಿಕೆಟಿಗ, ಅತ್ಯುತ್ತಮ ನಾಯಕ. ಆದರೆ ಇದು ಯಾಕೋ ಅರ್ಧಕ್ಕೇ ನಿಂತ ಹಾಗೆ ಕಾಣುತ್ತಿದೆ. ಎಲ್ಲರೂ ಅವರು ಕೊನೆಯದಾಗಿ ಆಡಿದ ಪಂದ್ಯ ನೋಡಿದ್ದೇವೆ. ಆದರೆ ಅದುವೇ ಅವರ ಕೊನೆಯ ಪಂದ್ಯ ಎಂಬುದು ಯಾರಿಗೂ ಗೊತ್ತಿರಲಿಲ್ಲ. ನಾನೂ ಸೇರಿದಂತೆ ಅವರ ಅಪಾರ ಅಭಿಮಾನಿಗಳು ಅವರಿಗೆ ಒಂದು ಅದ್ಭುತ ವಿದಾಯ ಸಿಕ್ಕಿದರೆ ಎಂದು ಆಶಿಸುತ್ತಿದ್ದೇವೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments