Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೆಚ್ಚಿಕೊಂಡ ರಾಧಿಕಾ ಪಂಡಿತ್ ಪುರಾಣ!

Webdunia
ಭಾನುವಾರ, 10 ಫೆಬ್ರವರಿ 2019 (08:15 IST)
ಬೆಂಗಳೂರು: ಮದುವೆಯಾದ ಬಳಿಕ ರಾಧಿಕಾ ಪಂಡಿತ್ ಅಭಿನಯಿಸಿದ್ದ ಮೊದಲ ಸಿನಿಮಾ ಆದಿಲಕ್ಷ್ಮಿ ಪುರಾಣದ ಟ್ರೈಲರ್ ಮೊನ್ನೆಯಷ್ಟೇ ಬಿಡುಗಡೆಯಾಗಿದೆ.


ಈ ಸಿನಿಮಾದ ಟ್ರೈಲರ್ ನೋಡಿ ಇದೀಗ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಧಿಕಾ ಪಂಡಿತ್ ಬಬ್ಲೀ ಕ್ಯಾರೆಕ್ಟರ್ ನೋಡಿ ಖುಷಿಯಾಗಿರುವ ಅಭಿಮಾನಿಗಳು ‘ಅತ್ತಿಗೆ ಈಸ್ ಬ್ಯಾಕ್’ ಎಂದು ಪ್ರತಿಕ್ರಿಯಿಸಿದ್ದಾರೆ.

ಇದರ ನಡುವೆ ಚಿತ್ರದ ನಾಯಕ ನಿರೂಪ್ ಭಂಡಾರಿಗೆ ಕಿಚ್ಚ ಸುದೀಪ್ ಶುಭಾಷಯ ಹೇಳಿದ್ದಾರೆ. ‘ನಿರೂಪ್ ಭಂಡಾರಿಗೆ ನನ್ನ ಶುಭ ಹಾರೈಕೆಗಳು. ಟ್ರೈಲರ್ ಭಾರೀ ನಿರೀಕ್ಷೆ ಮೂಡಿಸಿದೆ. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ರಾಧಿಕಾ ಅಭಿಮಾನಿಗಳು ಕೂಡಾ ಈ ಸಿನಿಮಾಗಾಗಿ ಭಾರೀ ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments