Webdunia - Bharat's app for daily news and videos

Install App

ಪ್ರಚಾರಕ್ಕೆ ಬರದಿದ್ದರೇನಂತೆ ಸುಮಲತಾ ಅಕ್ಕನ ಕೈ ಬಿಡದ ಕಿಚ್ಚ ಸುದೀಪ್

Webdunia
ಮಂಗಳವಾರ, 19 ಮಾರ್ಚ್ 2019 (09:19 IST)
ಬೆಂಗಳೂರು: ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಬರಲು ಉತ್ಸಾಹ ತೋರದಿದ್ದರೂ ಕಿಚ್ಚ ಸುದೀಪ್ ಅಕ್ಕನ ಜತೆಗಿರುವುದಾಗಿ ಹೇಳಿಕೊಂಡಿದ್ದಾರೆ.


ಪ್ರಚಾರಕ್ಕೆ ಹೋಗುವ ಕುರಿತು ಪತ್ರಕರ್ತರು ಕೇಳಿದ್ದಾಗ ದರ್ಶನ್ ಇದ್ದರೆ ಸಾಕು ಎಂದು ಸುದೀಪ್ ಹೇಳಿದ್ದು, ಚರ್ಚೆಗೆ ಕಾರಣವಾಗಿತ್ತು. ಇದೀಗ ನಿನ್ನೆ ದರ್ಶನ್, ಯಶ್ ಮತ್ತು ರಾಕ್ ಲೈನ್ ವೆಂಕಟೇಶ್ ಜತೆಯಲ್ಲಿ ಸುಮಲತಾ ಚುನಾವಣಾ ಕಣಕ್ಕಿಳಿಯುತ್ತಿರುವ ಕುರಿತು ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಸುದೀಪ್ ಟ್ವಿಟರ್ ಮೂಲಕ ‘ಅಕ್ಕ’ನ ಬೆಂಬಲಕ್ಕಿರುವುದಾಗಿ ಹೇಳಿಕೊಂಡಿದ್ದಾರೆ.

ಸುಮಲತಾ ಅಕ್ಕ ನಿಮಗೆ ಶುಭ ಹಾರೈಕೆಗಳು. ಮಾಮನನ್ನು ಹತ್ತಿರದಿಂದ ನೋಡಿದವರು ನೀವು. ಅವರ ಬೆಂಬಲ, ಶಕ್ತಿ ನಿಮ್ಮ ಜತೆಗಿದ್ದು, ನಿಮಗೆ ಜನರ ಸೇವೆ ಮಾಡಲು ಬಲ ನೀಡುತ್ತದೆ ಎಂಬ ನಂಬಿಕೆ ನನಗಿದೆ. ನನ್ನ ಪ್ರೀತಿ ಮತ್ತು ಹಾರೈಕೆ ನಿಮಗಿದೆ ಅಕ್ಕ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments