Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮಾಡಿದ ಭೀಷ್ಮ ಪ್ರತಿಜ್ಞೆ ಏನದು?

Webdunia
ಬುಧವಾರ, 12 ಜುಲೈ 2017 (09:30 IST)
ಬೆಂಗಳೂರು: ಶಿವರಾಜ್ ಕುಮಾರ್ ಈ ವರ್ಷ ಬರ್ತ್ ಡೇ ಆಚರಿಸಿಕೊಳ್ಳಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಕಿಚ್ಚ ಸುದೀಪ್ ಕೂಡಾ ಅದೇ ಹಾದಿಯಲ್ಲಿದ್ದಾರೆ. ಆದರೆ ಅವರು ಈ ವರ್ಷ ಮಾತ್ರವಲ್ಲ, ಎಂದೆಂದಿಗೂ ಆಚರಿಸಲ್ಲ ಎಂದಿದ್ದಾರೆ.

 
ಅಭಿಮಾನಿಗಳಿಗೆ ಪತ್ರ ಬರೆದಿರುವ ಸುದೀಪ್, ಪ್ರತೀ ವರ್ಷ ನೀವು ನನ್ನ ಹುಟ್ಟುಹಬ್ಬಕ್ಕೆ ಬಂದು ಶುಭ ಹಾರೈಸುವುದು ನೋಡಿ ಖುಷಿಯಾಗುತ್ತಿತ್ತು. ನಿಮ್ಮ ಪ್ರೀತಿ ಬೆಲೆ ಕಟ್ಟಲಾಗದ್ದು. ಆದರೆ ನನ್ನ ಹುಟ್ಟುಹಬ್ಬಕ್ಕೆ ಯಾರೋ ಕಷ್ಟಪಟ್ಟು ದುಡಿದ ದುಡ್ಡನ್ನು ಪೋಲು ಮಾಡುತ್ತಾರೆ.

ಇದೆಲ್ಲಾ ಇನ್ನು ಮುಂದೆ ಮಾಡಬೇಡಿ. ಅದರ ಬದಲು ಆ ಹಣವನ್ನು ಒಳ್ಳೆಯ, ನಾಲ್ಕು ಜನಕ್ಕೆ ಸಹಾಯವಾಗುವಂತಹ ಕೆಲಸಕ್ಕೆ ಬಳಸಿಕೊಳ್ಳಿ. ಅದುವೇ ನೀವು ನನಗೆ ಕೊಡುವ ದೊಡ್ಡ ಗಿಫ್ಟ್. ಇನ್ನು ಮುಂದೆ ನಾನು ಕೂಡಾ ಬರ್ತ್ ಡೇ ದಿನ ಮನೆಯಲ್ಲಿ ಇರಲ್ಲ. ಯಾವುದಾದರೂ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಸುದೀಪ್ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ.. ಹೈ ಡ್ರಾಮಾ ಬಳಿಕ ಟೀಂ ಇಂಡಿಯಾ ಕೋಚ್ ಘೋಷಣೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments