ವಿನ್ನರ್ ಆಗಿ ಕೈ ಹಿಡಿದು ಎತ್ತಿದ್ದ ‘ಕಿಚ್ಚ‘ ಇಂದು ಬೆನ್ನೆಲುಬಾಗಿದ್ದಾರೆ: ಕಾರ್ತಿಕ್ ಮಹೇಶ್

Sampriya
ಬುಧವಾರ, 19 ಜೂನ್ 2024 (17:01 IST)
photo Courtesy Instagram
ಬೆಂಗಳೂರು:  ಬಿಗ್‌ಬಾಸ್ ಸೀಸನ್ 10 ವಿನ್ನರ್ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿರುವ ಮುಂದಿನ ಸಿನಿಮಾ ರಾಮರಸ ಸಿನಿಮಾಗೆ ನಟ ಕಿಚ್ಚ ಸುದೀಪ್ ಅವರು ಸಾಥ್ ನೀಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ.

ಗುರುದೇಶಪಾಂಡೆ ಅವರ ನಿರ್ಮಾಣದಲ್ಲಿ ಹಾಗೂ 'ಜಟ್ಟ' ಗಿರಿರಾಜ್‍ ನಿರ್ದೇಶನದ ಮೂಡಿಬರುತ್ತಿರುವ ಮುಂದಿನ ಸಿನಿಮಾಗೆ ಕಾರ್ತಿಕ್ ಮಹೇಶ್ ಅವರನ್ನು ನಾಯಕ ನಟನಾಗಿ ಆಯ್ಕೆ ಮಾಡಲಾಗಿದೆ.

ಈಚೆಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ "ರಾಮರಸ" ಚಿತ್ರದ ನಾಯಕ ಕಾರ್ತಿಕ್ ಮಹೇಶ್ ಎಂದು ತಿಳಿಸಿದ್ದಾರೆ.

ಈ ಸಮಾರಂಭಕ್ಕೆ ಕಿಚ್ಚ ಸುದೀಪ್ ಅವರು ಆಗಮಿಸಿ ಕಾರ್ತಿಕ್ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದ್ದರು.

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿರುವ ಕಾರ್ತಿಕ್ ಅವರು, ವಿನ್ನರ್ ಅಂತ ಕೈ ಹಿಡಿದು ಎತ್ತಿದ್ರು, ಈಗ ನನ್ನ ಮುಂದಿನ ಸಿನಿಮಾಗೆ ಕೈ ಹಿಡಿದಿದ್ದಾರೆ, ಬೆನ್ನು ತಟ್ಟಿದ್ದಾರೆ , ನನ್ನ ಇಂಟ್ರೊಡಕ್ಷನ್ ಗೆ ಬಂದು ಆಶೀರ್ವದಿಸಿದ್ದಾರೆ ಪ್ರೀತಿಯ ಮಾತುಗಳನ್ನಾಡಿದ್ದಾರೆ,  ಒಂದಷ್ಟು ವರ್ಷಗಳ ಹಿಂದೆ ಇದೆಲ್ಲ ಸಾಧ್ಯವೇ ಎಂದೆನಿಸಿತ್ತು.

ಕನಸು ಕಂಡರೆ ನನಸಾಗುವವರೆಗೂ ಕೆಲಸ ಮಾಡಿದರೆ ಎಲ್ಲವೂ ಸಾಧ್ಯವೇ. ಕಿಚ್ಚ ಸರ್ ನಿಮ್ಮ ಈ ಪ್ರೀತಿಗೆ ನಾನು ಸದಾ ಋಣಿ, 'ರಾಮರಸ'<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments