Webdunia - Bharat's app for daily news and videos

Install App

ಕೆಪಿಎಲ್ ಸರಣಿಯಿಂದ ಕಿಚ್ಚ ಸುದೀಪ್ ನೇತೃತ್ವದ ರಾಕ್ ಸ್ಟಾರ್ಸ್ ತಂಡ ಔಟ್

Webdunia
ಶನಿವಾರ, 5 ಆಗಸ್ಟ್ 2017 (14:29 IST)
ಕಿಚ್ಚ ಸುದೀಪ್ ನೇತೃತ್ವದ ರಾಕ್ ಸ್ಟಾರ್ಸ್ ತಂಡ ಕೆಪಿಎಲ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದೆ. ಕೆಪಿಎಲ್`ನಲ್ಲಿ ಆಡಲು ಕೆಎಸ್`ಸಿಎ ಜೊತೆ 3 ವರ್ಷಗಳ ಒಪ್ಪಂದವಾಗಿತ್ತು. ಆದರೆ, ಈ ಬಾರಿ ಕಿಚ್ಚ ಸುದೀಪ್ ತಂಡಕ್ಕೆ ಆಹ್ವಾನ ನೀಡಿಲ್ಲ ಎಂದು ವಕ್ತಾರರು ಖಾಸಗಿ ಚಾನಲ್`ಗಳಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಭರ್ಜರಿ ಅಭ್ಯಾಸ ನಡೆಸಿ ಸುದೀಪ್ ನೇತೃತ್ವದ ರಾಕ್ ಸ್ಟಾರ್ಸ್ ತಂಡ ಅಭಿಮಾನಿಗಳನ್ನ ರಂಜಿಸಿತ್ತು. ಆದರೆ, ಆಡಿದ ಎಲ್ಲ ಪಂದ್ಯಗಳನ್ನ ಸೋತು ನಿರಾಸೆ ಮೂಡಿಸಿತ್ತು. ತಂಡದ ಕಳಪೆ ಸಾಧನೆಯೂ ಟೂರ್ನಿಯಿಂದ ಹೊರಗಿಡಲು ಕಾರಣವಿರಬಹುದೆಂದು ಹೇಳಲಾಗುತ್ತದೆ. ಜೊತೆಗೆ ತಂಡದ ಪ್ರಮುಖ ಾಟಗಾರ ಧ್ರುವ ಶರ್ಮಾ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದು ತಂಡದ ಬಲ ಕುಗ್ಗಿಸಿದೆ. ಇದರ ಬೆನ್ನಲ್ಲೇ ತಂಡವನ್ನ ಟೂರ್ನಿಯನ್ನ ಹೊರಗಿಡಲಾಗಿದೆ.

ಕೆಪಿಎಲ್ ಆಡಳಿತ ಮಂಡಳಿಯ ೀ ನಿರ್ಧಾರದ ಬಗ್ಗೆ ಕಿಚ್ಚಿ ಸುದೀಪ್ ಟ್ವಿಟ್ಟರ್`ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕಾಏಕಿ ನಮಗೆ ತಿಳಿಸದೇ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಟ್ವಿಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments