Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 11: ದೊಡ್ಮನೆ ಆಟಕ್ಕೆ ನಾನಿಲ್ಲ, ಬೈ ಬೈ ಎಂದ ಕಿರಣ್ ರಾಜ್

Krishnaveni K
ಶನಿವಾರ, 28 ಸೆಪ್ಟಂಬರ್ 2024 (15:12 IST)
ಬೆಂಗಳೂರು: ಇಂದಿನಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭವಾಗಲಿದ್ದು, ಕಿರುತೆರೆಯಲ್ಲಿ ಕನ್ನಡತಿ ಧಾರವಾಹಿ ಮೂಲಕ ಮನಗೆದ್ದ ಹೀರೋ ಕಿರಣ್ ರಾಜ್ ಕೂಡಾ ಓರ್ವ ಸ್ಪರ್ಧಾಳುವಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೀಗ ಅವರೇ ಉತ್ತರ ಕೊಟ್ಟಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 11 ರ ಸ್ಪರ್ಧಿಗಳು ಯಾರು ಎಂದು ಕಲರ್ಸ್ ವಾಹಿನಿ ಕೆಲವು ಬ್ಲರ್ ಫೋಟೋಗಳನ್ನು ಹರಿಯಬಿಟ್ಟಿತ್ತು. ಇದರಲ್ಲಿ ಒಬ್ಬರ ಮುಖ ಥೇಟ್ ಕಿರಣ್ ರಾಜ್ ರನ್ನು ಹೋಲುತ್ತಿದೆ. ಇದನ್ನು ನೋಡಿ ಕಿರಣ್ ರಾಜ್ ಈ ಬಾರಿ ದೊಡ್ಮನೆ ಪ್ರವೇಶಿಸಲಿದ್ದಾರೆ ಎಂದು ಸುದ್ದಿಯಾಗಿತ್ತು.

ಇದರ ಬೆನ್ನಲ್ಲೇ ಕಿರಣ್ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಕಿರಣ್ ರಾಜ್ ಅಭಿನಯದ ರಾನಿ ಸಿನಿಮಾ ಬಿಡುಗಡೆಯಾಗಿದೆ. ಆ ಸಿನಿಮಾದ ಸಕ್ಸಸ್ ಗೆ ಧನ್ಯವಾದ ಸಲ್ಲಿಸಿರುವ ಕಿರಣ್ ರಾಜ್ ಬಿಬಿಕೆ ಶೋಗೆ ನಾನು ಬರುತ್ತಿಲ್ಲ ಎನ್ನುವುದೇ ಸತ್ಯ ಎಂದು ಬರೆದುಕೊಂಡಿದ್ದಾರೆ.

ಈ ಮೊದಲು ಕಿರಣ್ ರಾಜ್ ಒಂದು ವಾರ ಕಾಲ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಹೋಗಿದ್ದರು. ಈಗ ರಿಯಲ್ ಕಂಟೆಸ್ಟೆಂಟ್ ಆಗಿ ಹೋಗಬಹುದು. ಅವರು ಹೋದರೆ ಈ  ಬಾರಿ ಅವರೇ ವಿನ್ ಆಗೋದು ಎಂದು ಜನ ಹೇಳಿಕೊಂಡಿದ್ದರು. ಆದರೆ ಈಗ ಅವರೇ ತಾನು ಭಾಗಿಯಾಗುತ್ತಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments