ಚಾರ್ಲಿ ನೋಡಿ ಕಣ್ಣೀರಿಟ್ಟ ಬಾಲಕಿಗೆ ಸಾಂತ್ವನಿಸಿ ಸರ್ಪೈಸ್ ಕೊಟ್ಟ ನಿರ್ದೇಶಕ ಕಿರಣ್ ರಾಜ್

Webdunia
ಶುಕ್ರವಾರ, 17 ಜೂನ್ 2022 (09:30 IST)
ಬೆಂಗಳೂರು: 777 ಚಾರ್ಲಿ ಸಿನಿಮಾ ಎಲ್ಲೆಡೆ ಯಶಸ್ವೀ ಪ್ರದರ್ಶನ ಕಾಣುತ್ತಿದ್ದು, ಚಿತ್ರದಲ್ಲಿ ನಾಯಿ ಚಾರ್ಲಿ ಮತ್ತು ಧರ್ಮ ನಟನೆಯನ್ನು ನೋಡಿ ಎಲ್ಲರೂ ಕಣ್ಣೀರು ಹಾಕುತ್ತಲೇ ಥಿಯೇಟರ್ ನಿಂದ ಹೊರಗೆ ಬಂದಿದ್ದಾರೆ.
 

ಈ ನಡುವೆ ಮಕ್ಕಳಿಗೂ ಈ ಸಿನಿಮಾ ಇಷ್ಟವಾಗುತ್ತಿದ್ದು, ಇದೇ ರೀತಿ ಸಿನಿಮಾ ನೋಡಿ ಕಣ್ಣೀರು ಹಾಕಿದ ಮಕ್ಕಳಿಗೆ ಸ್ವತಃ ನಿರ್ದೇಶಕ ಕಿರಣ್ ರಾಜ್ ಸಾಂತ್ವನ ಹೇಳಿ ಸರ್ಪೈಸ್ ಕೊಟ್ಟಿದ್ದಾರೆ.

ತಮ್ಮ ಸಿನಿಮಾ ನೋಡಿ ಕಣ್ಣೀರು ಹಾಕಿದ ಬಾಲಕಿಯನ್ನು ಸಂತೈಸಿದ ಕಿರಣ್ ರಾಜ್ ಬಳಿಕ ಚಾರ್ಲಿಗೆ ವಿಡಿಯೋ ಕಾಲ್ ಕರೆ ಮಾಡಿ ಮಾತನಾಡಿಸಿದ್ದಾರೆ. ಇಂತಹ ಭಾವನಾತ್ಮಕ ಗಳಿಗೆಯನ್ನು ನನ್ನ ಜೀವನ ಪೂರ್ತಿ ಮರೆಯಲ್ಲ ಎಂದಿದ್ದಾರೆ ಕಿರಣ್ ರಾಜ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments