Webdunia - Bharat's app for daily news and videos

Install App

ಚಾರ್ಲಿ ನೋಡಿ ಕಣ್ಣೀರಿಟ್ಟ ಬಾಲಕಿಗೆ ಸಾಂತ್ವನಿಸಿ ಸರ್ಪೈಸ್ ಕೊಟ್ಟ ನಿರ್ದೇಶಕ ಕಿರಣ್ ರಾಜ್

Webdunia
ಶುಕ್ರವಾರ, 17 ಜೂನ್ 2022 (09:30 IST)
ಬೆಂಗಳೂರು: 777 ಚಾರ್ಲಿ ಸಿನಿಮಾ ಎಲ್ಲೆಡೆ ಯಶಸ್ವೀ ಪ್ರದರ್ಶನ ಕಾಣುತ್ತಿದ್ದು, ಚಿತ್ರದಲ್ಲಿ ನಾಯಿ ಚಾರ್ಲಿ ಮತ್ತು ಧರ್ಮ ನಟನೆಯನ್ನು ನೋಡಿ ಎಲ್ಲರೂ ಕಣ್ಣೀರು ಹಾಕುತ್ತಲೇ ಥಿಯೇಟರ್ ನಿಂದ ಹೊರಗೆ ಬಂದಿದ್ದಾರೆ.
 

ಈ ನಡುವೆ ಮಕ್ಕಳಿಗೂ ಈ ಸಿನಿಮಾ ಇಷ್ಟವಾಗುತ್ತಿದ್ದು, ಇದೇ ರೀತಿ ಸಿನಿಮಾ ನೋಡಿ ಕಣ್ಣೀರು ಹಾಕಿದ ಮಕ್ಕಳಿಗೆ ಸ್ವತಃ ನಿರ್ದೇಶಕ ಕಿರಣ್ ರಾಜ್ ಸಾಂತ್ವನ ಹೇಳಿ ಸರ್ಪೈಸ್ ಕೊಟ್ಟಿದ್ದಾರೆ.

ತಮ್ಮ ಸಿನಿಮಾ ನೋಡಿ ಕಣ್ಣೀರು ಹಾಕಿದ ಬಾಲಕಿಯನ್ನು ಸಂತೈಸಿದ ಕಿರಣ್ ರಾಜ್ ಬಳಿಕ ಚಾರ್ಲಿಗೆ ವಿಡಿಯೋ ಕಾಲ್ ಕರೆ ಮಾಡಿ ಮಾತನಾಡಿಸಿದ್ದಾರೆ. ಇಂತಹ ಭಾವನಾತ್ಮಕ ಗಳಿಗೆಯನ್ನು ನನ್ನ ಜೀವನ ಪೂರ್ತಿ ಮರೆಯಲ್ಲ ಎಂದಿದ್ದಾರೆ ಕಿರಣ್ ರಾಜ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments