Webdunia - Bharat's app for daily news and videos

Install App

ಕನ್ನಡ ಚಿತ್ರ ಬಿಟ್ಟು ತಮಿಳು ಚಿತ್ರದತ್ತ ಸಂಯುಕ್ತಾ ಹೆಗಡೆ..?

Webdunia
ಸೋಮವಾರ, 8 ಮೇ 2017 (16:03 IST)
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದ ನಟಿ ಸಂಯುಕ್ತಾ ಹೆಗಡೆ ವಿವಾದಕ್ಕೆ ಸಿಲುಕಿದ್ದಾರೆ. ಕನ್ನಡದ ಕಾಲೇಜ್ ಹೀರೋ ಚಿತ್ರವನ್ನ ಒಪ್ಪಿಕೊಂಡಿದ್ದ ಸಂಯುಕ್ತಾ ಹೆಗಡೆ ತಮಿಳಿನಲ್ಲಿ ಚಾನ್ಸ್ ಸಿಕ್ಕಿದೆ ಎಂದು ಕನ್ನಡ ಚಿತ್ರಕ್ಕೆ ಕೈಕೊಟ್ಟು ಕಾಲಿವುಡ್`ಗೆ ಹಾರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತಂತೆ ಖಾಸಗಿ ಚಾನಲ್ ಜೊತೆ ಮಾತನಾಡಿರುವ ನಿರ್ಮಾಪಕರು ಲಕ್ಷ ಲಕ್ಷ ಹಣ ಖರ್ಚು ಮಾಡಿ ಫೋಟೋ ಶೂಟ್ ಮಾಡಿಸಿದ್ದೇನೆ. ಆದರೆ, ತಮಿಳು ಚಿತ್ರದ ಆಫರ್ ಸಿಕ್ಕಿದೆ ಎಂದು ಸಂಯುಕ್ತಾ ಅಲ್ಲಿಗೆ ತೆರಳುತ್ತಿದ್ದಾರೆ. ಕನ್ನಡಕ್ಕೆ ಪ್ರಥಮ ಆದ್ಯತೆ ನೀಡುವಂತೆ ನಿರ್ದೇಶಕರು ಹೇಳಿದ ಬುದ್ಧಿಮಾತನ್ನೂ ಕೇಳಿಲ್ಲ. ಫಿಲ್ಮ್ ಚೇಂಬರ್ ಮುಂದೆ ನಾವು ನ್ಯಾಯ ಕೇಳುತ್ತೇವೆ ಎಂದು ನಿರ್ಮಾಪಕ ಪದ್ಮನಾಭ್ ಹೇಳಿದ್ದಾರೆ.

ತಮಿಳಿನಲ್ಲಿ ಪ್ರಭುದೇವ ನಟಿಸಲು ಸಂಯುಕ್ತಾ ಹೆಗಡೆಗೆ ಆಫರ್ ಬಂದಿದೆ ಎನ್ನಲಾಗಿದೆ. ಅಲೆಮಾರಿ ಸಂತು ನಿರ್ದೆಶನದ ಕಾಲೇಜ್ ಕುಮಾರ್ ಚಿತ್ರದಲ್ಲಿ ಕೆಂಪಸಂಪಿಗೆ ವಿಕ್ಕಿ ನಾಯಕರಾಗಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments