Webdunia - Bharat's app for daily news and videos

Install App

ಸುಖಾಂತ್ಯವಾಯ್ತು ಕಿರಿಕ್ ಪಾರ್ಟಿ ಹಾಡಿನ ವಿವಾದ

Webdunia
ಬುಧವಾರ, 30 ಜೂನ್ 2021 (09:26 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ-ರಶ್ಮಿಕಾ ಮಂದಣ್ಣ ಅಭಿನಯದ ಕಿರಿಕ್ ಪಾರ್ಟಿ ಹಾಡೊಂದರ ಬಗ್ಗೆ ಲಹರಿ ಸಂಸ್ಥೆ ಜೊತೆಗಿದ್ದ ಹಕ್ಕು ಚ್ಯುತಿ ವಿವಾದ ಈಗ ಸುಖಾಂತ್ಯವಾಗಿದೆ.

Photo Courtesy: Twitter

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದ ಹಾಡೊಂದರಲ್ಲಿ ಶಾಂತಿ ಕ್ರಾಂತಿ ಹಾಡಿನ ತುಣುಕು ಬಳಸಿದ್ದರ ವಿರುದ್ಧ ಲಹರಿ ಸಂಸ್ಥೆ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಕ್ಷಿತ್ ಶೆಟ್ಟಿ-ಲಹರಿ ವೇಣು ಜೊತೆಯಾಗಿ ಕೂತು ಮಾತುಕತೆ ನಡೆಸಿ ವಿವಾದಕ್ಕೆ ಮಂಗಳ ಹಾಡಿದ್ದಾರೆ.

ಈ ಬಗ್ಗೆ ರಕ್ಷಿತ್ ಶೆಟ್ಟಿ ಟ್ವಿಟರ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಕೇಸ್‍ ವಾಪಸ್ ಪಡೆದುಕೊಳ್ಳುವುದಾಗಿ ಲಹರಿ ವೇಣು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ನಲ್ಲಿ ಪತ್ನಿ ಹಸಿಬಿಸಿ ದೃಶ್ಯ: ಕೊನೆಗೂ ಮೌನ ಮುರಿದ ಸಿದ್ಧಾರ್ಥ ಮಲ್ಹೋತ್ರಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಟಾಕ್ಸಿಕ್ ಟ್ರೈಲರ್ ಬಿಡುಗಡೆ: ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Video

ಮುಂದಿನ ಸುದ್ದಿ
Show comments