Webdunia - Bharat's app for daily news and videos

Install App

ವಿಶ್ವಕಪ್ ನಡುವೆಯೂ ಅಭಿಷೇಕ್ ಅಂಬರೀಶ್ ಮರೆಯದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್

Webdunia
ಶುಕ್ರವಾರ, 31 ಮೇ 2019 (12:13 IST)
ಬೆಂಗಳೂರು: ಅಮರ್ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಅಭಿಷೇಕ್ ಅಂಬರೀಶ್ ಗೆ ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸುತ್ತಿದ್ದಾರೆ.


ಮೆಗಾಸ್ಟಾರ್ ಚಿರಂಜೀವಿ, ಸೂಪರ್ ಸ್ಟಾರ್ ರಜನೀಕಾಂತ್, ಉಪೇಂದ್ರ, ಶ್ರೀಮುರಳಿ, ರವಿಶಂಕರ್, ಪ್ರಿಯಾಂಕಾ ಉಪೇಂದ್ರ, ಕಿಚ್ಚ ಸುದೀಪ್, ದರ್ಶನ್ ತೂಗುದೀಪ ಸೇರಿದಂತೆ ಅನೇಕರು ಅಭಿಗೆ ವಿಶ್ ಮಾಡಿದ್ದಾರೆ.

ಇದೀಗ ವಿಶ್ವಕಪ್ ಆಡಲು ಇಂಗ್ಲೆಂಡ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ, ಹಾಗೂ ಅಭಿ ಸ್ನೇಹಿತ ಕೆಎಲ್ ರಾಹುಲ್ ಸ್ಪೆಷಲ್ ಆಗಿ ವಿಡಿಯೋ ಮೂಲಕ ವಿಶ್ ಮಾಡಿದ್ದಾರೆ. ನಿನ್ನ ಎಲ್ಲಾ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ ಎಂದು ಗೆಳೆಯನಿಗೆ ಶುಭ ಹಾರೈಸಿದ್ದಾರೆ ಕೆಎಲ್ ರಾಹುಲ್.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments