Webdunia - Bharat's app for daily news and videos

Install App

ವಿಶ್ವಕಪ್ ನಡುವೆಯೂ ಅಭಿಷೇಕ್ ಅಂಬರೀಶ್ ಮರೆಯದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್

Webdunia
ಶುಕ್ರವಾರ, 31 ಮೇ 2019 (12:13 IST)
ಬೆಂಗಳೂರು: ಅಮರ್ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಅಭಿಷೇಕ್ ಅಂಬರೀಶ್ ಗೆ ಚಿತ್ರರಂಗದ ಅನೇಕ ಗಣ್ಯರು ಶುಭ ಹಾರೈಸುತ್ತಿದ್ದಾರೆ.


ಮೆಗಾಸ್ಟಾರ್ ಚಿರಂಜೀವಿ, ಸೂಪರ್ ಸ್ಟಾರ್ ರಜನೀಕಾಂತ್, ಉಪೇಂದ್ರ, ಶ್ರೀಮುರಳಿ, ರವಿಶಂಕರ್, ಪ್ರಿಯಾಂಕಾ ಉಪೇಂದ್ರ, ಕಿಚ್ಚ ಸುದೀಪ್, ದರ್ಶನ್ ತೂಗುದೀಪ ಸೇರಿದಂತೆ ಅನೇಕರು ಅಭಿಗೆ ವಿಶ್ ಮಾಡಿದ್ದಾರೆ.

ಇದೀಗ ವಿಶ್ವಕಪ್ ಆಡಲು ಇಂಗ್ಲೆಂಡ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ, ಹಾಗೂ ಅಭಿ ಸ್ನೇಹಿತ ಕೆಎಲ್ ರಾಹುಲ್ ಸ್ಪೆಷಲ್ ಆಗಿ ವಿಡಿಯೋ ಮೂಲಕ ವಿಶ್ ಮಾಡಿದ್ದಾರೆ. ನಿನ್ನ ಎಲ್ಲಾ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ ಎಂದು ಗೆಳೆಯನಿಗೆ ಶುಭ ಹಾರೈಸಿದ್ದಾರೆ ಕೆಎಲ್ ರಾಹುಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments