Webdunia - Bharat's app for daily news and videos

Install App

ನಟ ದರ್ಶನ್ ಗೆ ಮುಂದೇನಾಗಬಹುದು ಎಂದು ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

Krishnaveni K
ಬುಧವಾರ, 19 ಜೂನ್ 2024 (15:19 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅವರ ಈ ಭವಿಷ್ಯ ನೋಡಿದರೆ ದರ್ಶನ್ ಅಭಿಮಾನಿಗಳಿಗೆ ಆತಂಕವಾಗಬಹುದು.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಒಟ್ಟು 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಪವಿತ್ರಾ ಗೌಡ ಎ1 ಆರೋಪಿಯಾದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಹಿಗಾಗಿ ಈ ಇಬ್ಬರಿಗೆ ಕಂಠಕ ಕಾದಿದೆ. ಪ್ರಕರಣದಲ್ಲಿ ಆರೋಪ ಸಾಬೀತಾದರೆ ಜೀವಾವಧಿ ಶಿಕ್ಷೆಯೂ ಆಗಬಹುದು.

ಇಂತಹ ಸಂದರ್ಭದಲ್ಲಿ ನಟ ದರ್ಶನ್ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ದರ್ಶನ್ ಬಗ್ಗೆ ಮಾತನಾಡಿರುವ ಕೋಡಿ ಶ್ರೀ ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದಿದ್ದಾರೆ.

ನಟ ದರ್ಶನ್ ಜೊತೆ ಈ ಹಿಂದೆ ಕಿತ್ತಾಡಿದ್ದ ನಿರ್ಮಾಪಕ ಉಮಾಪತಿ ಗೌಡಗೆ ತಾಳ್ಮೆಯಿಂದಿರುವಂತೆ ಸಲಹೆ ನೀಡಿದ್ದೆ. ಅವರು ಅದನ್ನು ಪಾಲಸಿದ್ದರು. ಅದಕ್ಕೆ ಅವರು ಒಳ್ಳೆಯ ಸ್ಥಾನದಲ್ಲಿದ್ದಾರೆ ಎಂದಿದ್ದಾರೆ. ಆ ಮೂಲಕ ದರ್ಶನ್ ಕೋಪದ ಕೈಗೆ ಬುದ್ಧಿ ಕೊಟ್ಟು ಅನಾಹುತ ಮಾಡಿಕೊಂಡಿದ್ದಾರೆ. ಮುಂದೆ ಅವರ ಭವಿಷ್ಯ ಕಷ್ಟವಿದೆ ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments