Webdunia - Bharat's app for daily news and videos

Install App

ಕಾಲಿವುಡ್ ನಟಿ ಮೀರಾ ಮಿಥುನ್ ಆಸೆ ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಶನಿವಾರ, 29 ಆಗಸ್ಟ್ 2020 (08:57 IST)
ಚೆನ್ನೈ: ಕಾಲಿವುಡ್ ನ ಖ್ಯಾತ ನಟಿಯೊಬ್ಬರಿಗೆ ದೇವ ಮಾನವ ನಿತ್ಯಾನಂದನ ಕೈಲಾಸ ರಾಷ್ಟ್ರವನ್ನು ನೋಡುವ ಆಸೆಯಾಗಿದೆಯಂತೆ.

ನಿತ್ಯಾನಂದ ಕೈಲಾಸವೆಂಬ ಹೊಸ ರಾಷ್ಟ್ರವನ್ನು ಸ್ಥಾಪಿಸಿದಲ್ಲದೇ ಗಣೇಶ ಚತುರ್ಥಿಯಂದು ಹೊಸ ಕರೆನ್ಸಿಯನ್ನು ಕೂಡ ಪರಿಚಯಿಸಿದ್ದಾರೆ. ಆದರೆ ಇದೀಗ ಕಾಲಿವುಡ್ ನಟಿ ಮೀರಾ ಮಿಥುನ್ ಗೆ ನಿತ್ಯಾನಂದನ ಕೈಲಾಸ ರಾಷ್ಟ್ರವನ್ನು ನೋಡುವ ಆಸೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟಿ, ಎಲ್ಲರೂ ಅವರ ಕಾಲೆಳೆದರು, ಎಲ್ಲರೂ ಅವರನ್ನು ಅವಮಾನ ಮಾಡಿದರು. ಆದರೆ ಈಗ ಅವರು ಒಂದು ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ. ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಒಮ್ಮೆಯಾದರೂ ಅವರ ಕೈಲಾಸಕ್ಕೆ ಭೇಟಿ ಕೊಡಬೇಕು ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments