Webdunia - Bharat's app for daily news and videos

Install App

ಖ್ಯಾತ ಗಾಯಕ ಎಸ್.ಪಿ.ಬಿ ನಿಧನಕ್ಕೆ ಕಂಬನಿ ಮಿಡಿದ ಕಾಲಿವುಡ್

Webdunia
ಶನಿವಾರ, 26 ಸೆಪ್ಟಂಬರ್ 2020 (09:55 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ವಿಧಿವಶರಾದ ಹಿನ್ಬಲೆಯಲ್ಲಿ ಕಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಸೂಪರ್ ಸ್ಟಾರ್ ರಜನೀಕಾಂತ್ ಅವರು, ನಿಮ್ಮ ಧ್ವನಿ ಮತ್ತು ನಿಮ್ಮ ನೆನಪು ನನ್ನೊಂದಿಗೆ ಶಾಶ್ವತವಾಗಿ ಉಳಿಯಲಿದೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಎಸ್ ಪಿಬಿಯವರು ಮತ್ತು ಅವರ  ಧ್ವನಿ ಏಳು ತಲೆಮಾರುಗಳವರೆಗೆ ಶಾಶ್ವತವಾಗಿ ಉಳಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ನಟಿ ನಯನತಾರಾ ಅವರು, ನಿಮ್ಮ ಎಲ್ಲಾ ಸಂಗೀತಕ್ಕಾಗಿ ಧನ್ಯವಾದ. ನಿಮ್ಮ ಧ್ವನಿ ನಮ್ಮೊಂದಿಗೆ ಶಾಶ್ವತವಾಗಿ ಇರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ನಟಿ ಖುಷ್ಬೂ ಅವರು ನೀವು ನಮ್ಮನ್ನು ಬಿಟ್ಟು ಹೋಗಬಾರದಿತ್ತು ಎಂದು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments