Webdunia - Bharat's app for daily news and videos

Install App

ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ

Webdunia
ಬುಧವಾರ, 29 ಸೆಪ್ಟಂಬರ್ 2021 (17:10 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಗೆ ಇನ್ನೂ ಎರಡು ವಾರಗಳಿವೆ. ಆದರೆ ಅದಕ್ಕೂ ಮೊದಲು ಕಿಚ್ಚನ ಸಿನಿಮಾಗೆ ಪೈರಸಿ ಆತಂಕ ಶುರುವಾಗಿದೆ.


ಸಿನಿಮಾ ಬಿಡುಗಡೆಗೂ ಮೊದಲೇ ಪೈರಸಿ ಮಾಡ್ತೀವಿ ಎನ್ನುವ ಬೆದರಿಕೆಗಳು ಬಂದ ಹಿನ್ನಲೆಯಲ್ಲಿ ನಿರ್ಮಾಪಕ ಸೂರಪ್ಪ ಬಾಬು ಗೃಹ ಸಚಿವ ಅರಗ ಜ್ಞಾನೇಂದ್ರಗೆ ಪತ್ರ ಬರೆದು ದೂರು ನೀಡಿದ್ದಾರೆ.

ಬೆದರಿಕೆ ಹಾಕಿದವರು ಯಾರು ಅವರ ನಂಬರ್ ಏನಾದ್ರೂ ಸಿಗುತ್ತಾ ಅಂತ ಪ್ರಯತ್ನ ಮಾಡ್ತಾ ಇದ್ದೀವಿ. ಸಿಕ್ಕಿದ್ರೆ ಅದನ್ನು ಪೊಲೀಸ್ ಕಮಿಷನರ್ ಗೆ ಕೊಡಲಿದ್ದೇವೆ. ನಮ್ಮ ಸಿನಿಮಾವನ್ನು ರಕ್ಷಿಸಲು ಒಬ್ಬ ನಿರ್ಮಾಪಕನಾಗಿ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಲಿದ್ದೇನೆ ಎಂದು ಸೂರಪ್ಪ ಬಾಬು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments