Webdunia - Bharat's app for daily news and videos

Install App

ಜೈ ಶ್ರೀರಾಮ ಎನ್ನಿ ಎಂದಿದ್ದಕ್ಕೆ ಗಾಯಕಿ ಕೆಎಸ್ ಚಿತ್ರಾಗೆ ಬಿಜೆಪಿ ಹಣೆಪಟ್ಟಿ ಕಟ್ಟಿದ ನೆಟ್ಟಿಗರು

Krishnaveni K
ಬುಧವಾರ, 17 ಜನವರಿ 2024 (09:10 IST)
ಕೊಚ್ಚಿ: ಖ್ಯಾತ ಬಹುಭಾಷಾ ಗಾಯಕಿ ಕೆ.ಎಸ್. ಚಿತ್ರಾ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಜೈ ಶ್ರೀರಾಮ ಎಂದಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಕೆಲವು ವರ್ಗದವರಿಂದ ಭಾರೀ ಟೀಕೆಗೊಳಗಾಗಿದ್ದಾರೆ.

ಕೆ.ಎಸ್. ಚಿತ್ರಾ ಕೇವಲ ಮಲಯಾಳಂ ಭಾಷೆಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೇ ಹೆಮ್ಮೆಯ ಗಾಯಕಿ. ಅವರ ಸಾಧನೆ ಬಗ್ಗೆ ಎರಡು ಮಾತಿಲ್ಲ. ಆದರೆ ಜನವರಿ 22 ರಂದು ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಜೈ ಶ್ರೀರಾಮ ಮಂತ್ರ ಹೇಳಿ ಅದೇ ದಿನ ಸಂಜೆ ಮನೆಯಲ್ಲಿ ದೀಪ ಹಚ್ಚಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದರು.

ಅವರ ಈ ವಿಡಿಯೋಗೆ ಕೆಲವು ವರ್ಗದ ನೆಟ್ಟಿಗರು ತೀವ್ರ ಟ್ರೋಲ್ ಮಾಡಿದ್ದರು. ರಾಮಮಂದಿರಕ್ಕೆ ಬೆಂಬಲಿಸಿದ ಏಕೈಕ ಕಾರಣಕ್ಕೆ ಚಿತ್ರಾ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆಂದು ಹಣೆಪಟ್ಟಿ ನೀಡಿದ್ದಾರೆ.

ವಿವಾದಗಳಿಂದ ದೂರವೇ ಇರುವ ಮೃದು ಸ್ವಭಾವದ ಗಾಯಕಿಗೆ ಇದು ಆಘಾತ ತಂದಿದೆ. ಇದೀಗ ಅವರು ಸೋಷಿಯಲ್ ಮೀಡಿಯಾ ಖಾತೆಯಿಂದ ಆ ವಿಡಿಯೋವನ್ನೇ ಡಿಲೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments