Webdunia - Bharat's app for daily news and videos

Install App

ನಿಖಿಲ್ ಮದುವೆ ಬೆಂಗಳೂರಿನಲ್ಲಿ ಮಾಡಲ್ಲ ಎಂದ ಕುಮಾರಸ್ವಾಮಿ

Webdunia
ಮಂಗಳವಾರ, 4 ಫೆಬ್ರವರಿ 2020 (09:29 IST)
ಬೆಂಗಳೂರು: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ಸಂಭ್ರಮದಲ್ಲಿದ್ದಾರೆ. ಫೆಬ್ರವರಿ 10 ಕ್ಕೆ ಉದ್ಯಮಿ ಮಂಜುನಾಥ್ ಪುತ್ರಿ ರೇವತಿ ಜತೆ ನಿಖಿಲ್ ನಿಶ್ಚಿತಾರ್ಥ ನಡೆಯಲಿದೆ.


ಆದರೆ ಮದುವೆ ಮಾತ್ರ ಬೆಂಗಳೂರಿನಲ್ಲಿ ನಡೆಯಲ್ಲ ಎಂದಿರುವ ಕುಮಾರಸ್ವಾಮಿ ಇದಕ್ಕೆ ಕಾರಣವನ್ನೂ ಹೇಳಿದ್ದಾರೆ. ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎನ್ನಲಾಗಿದೆ.

ಆದರೆ ಮದುವೆ ಸಮಾರಂಭವನ್ನು ತಮಗೆ ರಾಜಕೀಯ ಮರುಜನ್ಮ ನೀಡಿದ ರಾಮನಗರ-ಚನ್ನಪಟ್ಟಣ ನಡುವೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಕುಟುಂಬದಲ್ಲಿ ನಡೆಯುವ ಏಕೈಕ ಶುಭ ಸಮಾರಂಭವಿದು. ಈ ಮೂಲಕ ನನ್ನ ಜನರಿಗೆ ಊಟ ಹಾಕಿಸಲು ನನಗೆ ಒಂದು ಅವಕಾಶ. ಹೀಗಾಗಿ ಇಲ್ಲಿಯೇ ಮದುವೆ ಇಟ್ಟುಕೊಳ್ಳುವುದಾಗಿ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments