Webdunia - Bharat's app for daily news and videos

Install App

ದಳಪತಿ ವಿಜಯ್ ಲಿಯೋ ಸಿನಿಮಾಗೆ ಕರ್ನಾಟಕದಲ್ಲಿ ಅಡ್ಡಿ ಆತಂಕ

Webdunia
ಭಾನುವಾರ, 1 ಅಕ್ಟೋಬರ್ 2023 (09:52 IST)
ಚೆನ್ನೈ: ಕರ್ನಾಟಕ-ತಮಿಳುನಾಡು ನಡುವೆ ಕಾವೇರಿ ವಿವಾದದ ವಿಚಾರವಾಗಿ ನಡೆಯುತ್ತಿರುವ ಸಂಘರ್ಷದಿಂದಾಗಿ ಈಗ ಎರಡೂ ಭಾಷೆಗಳ ಸಿನಿಮಾ ಬಿಡುಗಡೆಗೆ ಅಡ್ಡಿ ಎದುರಾಗಿದೆ.

ತಮಿಳು ಸಿನಿಮಾ ಚಿಕ್ಕು ಪ್ರಮೋಷನ್ ಗೆ ಕನ್ನಡ ಸಂಘಟನೆಗಳು ಅಡ್ಡಿಪಡಿಸಿದ ಬೆನ್ನಲ್ಲೇ ತಮಿಳು ಸಂಘಟನೆಯೂ ಕನ್ನಡ ಸಿನಿಮಾಗಳಿಗೆ ತಮಿಳುನಾಡಿನಲ್ಲಿ ಅಡ್ಡಿಪಡಿಸುವ ಬೆದರಿಕೆ ಹಾಕಿತ್ತು.

ಅಕ್ಟೋಬರ್ 19 ರಂದು ಕನ್ನಡದ ಘೋಸ್ಟ್ ಮತ್ತು ತಮಿಳಿನ ಲಿಯೋ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾಗಳಿಗೆ ಈಗ ಎರಡೂ ರಾಜ್ಯಗಳ ಸಂಘಟನೆಗಳಿಂದ ಪ್ರತಿರೋಧ ಎದುರಾಗುವ ಆತಂಕ ಎದುರಾಗಿದೆ. ಲಿಯೋ ಸಿನಿಮಾ ಪ್ರಮೋಷನ್, ಪ್ರದರ್ಶನಕ್ಕೆ ಕನ್ನಡ ಸಂಘಟನೆಗಳು ತಡೆ ಒಡ್ಡುವ ಆತಂಕ ಎದುರಾಗಿದೆ. ಬೆಂಗಳೂರಿನಲ್ಲಿ ದಳಪತಿ ವಿಜಯ್ ಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳನ್ನು ನೋಡುವವರ ಸಂಖ್ಯೆ ಸಾಕಷ್ಟಿದೆ. ಹೀಗಾಗಿ ಇಲ್ಲಿ ಲಿಯೋ ಬಿಡುಗಡೆಗೆ ಅಡ್ಡಿಪಡಿಸಿದರೆ ಚಿತ್ರತಂಡಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments