ಲಾಕ್ ಡೌನ್ ಇಫೆಕ್ಟ್: ಧಾರವಾಹಿಗಳಲ್ಲಿ ನಿರೀಕ್ಷಿಸಬಹುದು ಟ್ವಿಸ್ಟ್, ರೋಚಕ ಕಹಾನಿ!

Webdunia
ಶುಕ್ರವಾರ, 29 ಮೇ 2020 (08:49 IST)
ಬೆಂಗಳೂರು: ಎರಡು ತಿಂಗಳು ಲಾಕ್ ಡೌನ್ ಆಗಿ ಮನೆಯಲ್ಲೇ ಕೂತಿದ್ದ ಧಾರವಾಹಿ ತಂಡಗಳಿಗೆ ಈಗ ಮರಳಿ ತೆರೆಗೆ ಬರುವ ಉತ್ಸಾಹ. ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್ ಆರಂಭಿಸಿರುವ ಕನ್ನಡ ಧಾರವಾಹಿಗಳು ಇದೀಗ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.


ಎರಡು ತಿಂಗಳು ಮನೆಯಲ್ಲೇ ಕುಳಿತಿದ್ದಾಗ ತಮ್ಮ ಧಾರವಾಹಿಗಳ ಕತೆ, ಚಿತ್ರಕತೆಯನ್ನು ಮತ್ತಷ್ಟು ತಿದ್ದಿ ತೀಡಿರುವ ತಂತ್ರಜ್ಞರು ಈಗ ಹೊಸ ಸಂಚಿಕೆಗಳಲ್ಲಿ ಹೊಸ ಟ್ವಿಸ್ಟ್, ರೋಚಕತೆ ಹೆಚ್ಚಿಸುವ ಭರವಸೆ ನೀಡಿದ್ದಾರೆ.

ಹೆಚ್ಚಿನ ಧಾರವಾಹಿ ನಿರ್ದೇಶಕರೂ ಇದೇ ಮಾತನಾಡಿದ್ದು, ಸೀಮಿತ ಪರಿಧಿಯೊಳಗೇ ಶೂಟಿಂಗ್ ನಡೆಸಿದರೂ ಮೂಲ ಕಂಟೆಂಟ್ ಗೆ ಧಕ್ಕೆ ಬಾರದ ರೀತಿಯಲ್ಲಿ, ಹೊಸತನದ ಕತೆ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಅದೇ ಏಕತಾನತೆಯಿಂದ ಬೇಸತ್ತಿದ್ದ ಪ್ರೇಕ್ಷಕರಿಗೆ ಮುಂದಿನ ವಾರದಿಂದ ರೋಚಕ ಸನ್ನಿವೇಶಗಳನ್ನು ನೋಡುವ ಅವಕಾಶ ಸಿಗಬಹುದು ಎಂದು ಧಾರವಾಹಿ ತಂಡಗಳು ಭರವಸೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ಮುಂದಿನ ಸುದ್ದಿ
Show comments