ಲಾಕ್ ಡೌನ್ ಇಫೆಕ್ಟ್: ಧಾರವಾಹಿಗಳಲ್ಲಿ ನಿರೀಕ್ಷಿಸಬಹುದು ಟ್ವಿಸ್ಟ್, ರೋಚಕ ಕಹಾನಿ!

Webdunia
ಶುಕ್ರವಾರ, 29 ಮೇ 2020 (08:49 IST)
ಬೆಂಗಳೂರು: ಎರಡು ತಿಂಗಳು ಲಾಕ್ ಡೌನ್ ಆಗಿ ಮನೆಯಲ್ಲೇ ಕೂತಿದ್ದ ಧಾರವಾಹಿ ತಂಡಗಳಿಗೆ ಈಗ ಮರಳಿ ತೆರೆಗೆ ಬರುವ ಉತ್ಸಾಹ. ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್ ಆರಂಭಿಸಿರುವ ಕನ್ನಡ ಧಾರವಾಹಿಗಳು ಇದೀಗ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.


ಎರಡು ತಿಂಗಳು ಮನೆಯಲ್ಲೇ ಕುಳಿತಿದ್ದಾಗ ತಮ್ಮ ಧಾರವಾಹಿಗಳ ಕತೆ, ಚಿತ್ರಕತೆಯನ್ನು ಮತ್ತಷ್ಟು ತಿದ್ದಿ ತೀಡಿರುವ ತಂತ್ರಜ್ಞರು ಈಗ ಹೊಸ ಸಂಚಿಕೆಗಳಲ್ಲಿ ಹೊಸ ಟ್ವಿಸ್ಟ್, ರೋಚಕತೆ ಹೆಚ್ಚಿಸುವ ಭರವಸೆ ನೀಡಿದ್ದಾರೆ.

ಹೆಚ್ಚಿನ ಧಾರವಾಹಿ ನಿರ್ದೇಶಕರೂ ಇದೇ ಮಾತನಾಡಿದ್ದು, ಸೀಮಿತ ಪರಿಧಿಯೊಳಗೇ ಶೂಟಿಂಗ್ ನಡೆಸಿದರೂ ಮೂಲ ಕಂಟೆಂಟ್ ಗೆ ಧಕ್ಕೆ ಬಾರದ ರೀತಿಯಲ್ಲಿ, ಹೊಸತನದ ಕತೆ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಅದೇ ಏಕತಾನತೆಯಿಂದ ಬೇಸತ್ತಿದ್ದ ಪ್ರೇಕ್ಷಕರಿಗೆ ಮುಂದಿನ ವಾರದಿಂದ ರೋಚಕ ಸನ್ನಿವೇಶಗಳನ್ನು ನೋಡುವ ಅವಕಾಶ ಸಿಗಬಹುದು ಎಂದು ಧಾರವಾಹಿ ತಂಡಗಳು ಭರವಸೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments