Webdunia - Bharat's app for daily news and videos

Install App

ಕಿರುತೆರೆಗೆ ಈಗ ಎಪಿಸೋಡ್ ಉಳಿಸಿಕೊಳ್ಳುವ ಸವಾಲು

Webdunia
ಶುಕ್ರವಾರ, 30 ಏಪ್ರಿಲ್ 2021 (09:40 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಕಿರುತೆರೆಯ ಶೂಟಿಂಗ್ ಗೂ ಬ್ರೇಕ್ ಬಿದ್ದಿದೆ. ಆದರೆ ಮುಂದಿನ 10 ದಿನಗಳ ಕಾಲ ಹೊಸ ಎಪಿಸೋಡ್ ಗಳನ್ನು ಪ್ರೇಕ್ಷಕರಿಗೆ ನೀಡುವ ಸವಾಲು ಕಿರುತೆರೆಯದ್ದಾಗಿದೆ.


ಈಗಾಗಲೇ ಜೊತೆ ಜೊತೆಯಲಿ ಧಾರವಾಹಿಯ ಪ್ರಾರಂಭದಲ್ಲಿ ಟೈಟಲ್ ಹಾಡನ್ನು ಪೂರ್ತಿಯಾಗಿ ಪ್ರಸಾರ ಮಾಡಿ ಧಾರವಾಹಿ ಎಪಿಸೋಡ್ ನ ಪ್ರಸಾರ ಸಮಯ ಕಡಿತ ಮಾಡಲಾಗುತ್ತಿದೆ. ಮುಂದಿನ ವಾರ ಇನ್ನಷ್ಟು ಧಾರವಾಹಿಗಳು ಈ ತಂತ್ರಕ್ಕೆ ಮೊರೆ ಹೋಗಬಹುದು.

ಪರಿಸ್ಥಿತಿ ಸುಧಾರಿಸದಿದ್ದರೆ ಮತ್ತೆ ಲಾಕ್ ಡೌನ್ ಮುಂದುವರಿಯಬಹುದು. ಹೀಗಾಗಿ ಧಾರವಾಹಿಗಳು ಎಪಿಸೋಡ್ ಗಳನ್ನು ಹೊಂದಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವೆ. ಬ್ಯಾಂಕಿಂಗ್ ಎಪಿಸೋಡ್ ಇಲ್ಲದ ಧಾರವಾಹಿಗಳು ಹಳೆಯ ಎಪಿಸೋಡ್ ಗಳನ್ನೇ ಮರುಪ್ರಸಾರ ಮಾಡಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments