Webdunia - Bharat's app for daily news and videos

Install App

ತಪ್ಪಾಯ್ತೆಂದು ಕೈ ಮುಗಿದ ಕ್ಷಮೆ ಕೇಳಿದ ನಟ ಲೂಸ್ ಮಾದ ಯೋಗಿ

Webdunia
ಶನಿವಾರ, 18 ನವೆಂಬರ್ 2023 (09:40 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಲೂಸ್ ಮಾದ ಯೋಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ವಿಚಾರವಾಗಿ ಕನ್ನಡಿಗರ ಆಕ್ರೋಶ‍ಕ್ಕೊಳಗಾಗಿದ್ದರು. ಇದೀಗ ಆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿದ್ದಾರೆ.

ನಡೆದಿದ್ದೇನು?: ನಟ ಲೂಸ್ ಮಾದ ಯೋಗಿ ತಮ್ಮ ನಟನೆಯ ರೋಸಿ ಎನ್ನುವ ಸಿನಿಮಾದ ಫಸ್ಟ್ ಲುಕ್ ಅನಾವರಣ ಕಾರ್ಯಕ್ರಮದಲ್ಲಿ ತಮಿಳಿನಲ್ಲಿ ಮಾತನಾಡಿದ್ದಾರೆ. ವಿವೇಕ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಕನ್ನಡದಲ್ಲಿ ಮಾತು ಆರಂಭಿಸಿ ಬಳಿಕ ತಮಿಳಿನಲ್ಲಿ ಮಾತು ಮುಂದುವರಿಸಿದ್ದಾರೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲಿ ತಮಿಳು ಭಾಷಿಕರು ಹೆಚ್ಚಾಗಿದ್ದರಿಂದ ಯೋಗಿ ತಮಿಳಿನಲ್ಲಿ ಮಾತನಾಡಿದ್ದರು. ಆದರೆ ಕನ್ನಡ ಕಾರ್ಯಕ್ರಮದಲ್ಲಿ, ಕನ್ನಡ ನಟನಾಗಿದ್ದುಕೊಂಡು ತಮಿಳಿನಲ್ಲಿ ಮಾತಾಡಿದ್ದರಿಂದ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಈ ಕಾರಣಕ್ಕೆ ಸೋಷಿಯಲ್ ಮೀಡಿಯಾ ಮೂಲಕ ಯೋಗಿ ಕ್ಷಮೆ ಕೇಳಿದ್ದಾರೆ. ನಾನು ಮೊದಲು ಕನ್ನಡದಲ್ಲಿ ಮಾತು ಆರಂಭಿಸಿ ನಡುವಿನಲ್ಲಿ ಮಾತ್ರ ಸ್ವಲ್ಪ ತಮಿಳು ಮಾತನಾಡಿದ್ದೆ. ಕೊನೆಯಲ್ಲಿ ಕನ್ನಡದಲ್ಲಿಯೇ ಮಾತು ಮುಗಿಸಿದ್ದೆ. ಹಾಗಿದ್ದರೂ ನನ್ನಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments