Webdunia - Bharat's app for daily news and videos

Install App

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Krishnaveni K
ಶನಿವಾರ, 14 ಜೂನ್ 2025 (13:44 IST)
ಬೆಂಗಳೂರು: ಕನ್ನಡ ಚಿತ್ರರಂಗದಿಂದ ಬ್ಯಾನ್ ಆಗಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಈಗ ಅವಕಾಶಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ಈ ಸ್ಟಾರ್ ನಟನ ಮೊರೆ ಹೋಗಿದ್ದಾರೆ.

ಮಡೆನೂರು ಮನು ಸಹ ನಟಿ ಮೇಲೆ ಅತ್ಯಾಚಾರ, ಬಲವಂತದಿಂದ ತಾಳಿ ಕಟ್ಟಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆದರೆ ಜೈಲಿನಲ್ಲಿದ್ದಾಗ ದರ್ಶನ್, ಶಿವಣ್ಣ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ ಅಡಿಯೋವೊಂದು ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ.

ಇದೀಗ ಮನುಗೆ ಕಿರುತೆರೆಯಲ್ಲೂ ಅವಕಾಶವಿಲ್ಲ, ಚಿತ್ರರಂಗದಲ್ಲೂ ಇಲ್ಲ ಎಂಬಂತಾಗಿದೆ. ಹೀಗಾಗಿ ಮಡೆನೂರು ಮನು ಸೊರಗಿ ಹೋಗಿದ್ದು, ಒಂದು ಅವಕಾಶಕ್ಕಾಗಿ ನಟ ಧ್ರುವ ಸರ್ಜಾ ಮೊರೆ ಹೋಗಿದ್ದಾರೆ. ನಾನು ಜೈಲಿನಿಂದ ಬಂದ ಮೇಲೆ ಖಿನ್ನತೆಗೊಳಗಾಗಿದ್ದಾನೆ. ಒಂದು ಅವಕಾಶ ಕೊಡಿಸಿ ಸಾರ್ ಎಂದು ಬೇಡಿಕೊಳ್ಳುತ್ತಿದ್ದಾರಂತೆ.

ಇದಕ್ಕೆ ಧ್ರುವ ಸರ್ಜಾ ಕೂಡಾ ದರ್ಶನ್ ಸರ್, ಶಿವಣ್ಣ ನಮ್ಮ ಹಿರಿಯ ನಟರು. ಅವರ ಕ್ಷಮೆ ಕೇಳು ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದೀಗ ಮಡೆನೂರು ಮನು ಈ ರೀತಿ ಮಾಡಿ ಮತ್ತೆ ಚಿತ್ರರಂಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments