Webdunia - Bharat's app for daily news and videos

Install App

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Krishnaveni K
ಶನಿವಾರ, 7 ಜೂನ್ 2025 (09:49 IST)
ಬೆಂಗಳೂರು: ಸಹನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ಮಡೆನೂರು ಮನು ಕತೆ ಏನಾಗಿದೆ ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ಸಹನಟಿ ಮೇಲೆ ಅತ್ಯಾಚಾರ, ಬಲವಂತವಾಗಿ ಮದುವೆ ಮತ್ತು ಹಲ್ಲೆ ನಡೆಸಿದ ಆರೋಪದಲ್ಲಿ ಕೆಲವೇ ದಿನಗಳ ಹಿಂದೆ ಅರೆಸ್ಟ್ ಆಗಿದ್ದರು. ಎರಡು ದಿನ ಪೊಲೀಸ್ ಕಸ್ಟಡಿ ಬಳಿಕ ಮನುವನ್ನು ನ್ಯಾಯಾಲಯಕ್ಕೆ ನ್ಯಾಯಾಂಗ ಬಂಧನಕ್ಕೊಪ್ಪಿಸಿತ್ತು.

ಇದಾದ ಬಳಿಕ ಮನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಿದ್ದರು. ಇದೀಗ ಮನುಗೆ ಈ ಕೇಸ್ ನಲ್ಲಿ ಜಾಮೀನು ಸಿಕ್ಕಿದೆ. ಹೀಗಾಗಿ ಇಂದು ಮನು ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಜಾಮೀನು ಪ್ರತಿ ಸಿಕ್ಕ ತಕ್ಷಣ ಅವರು ರಿಲೀಸ್ ಆಗಲಿದ್ದಾರೆ.

ಮಡೆನೂರು ಮನು ಅರೆಸ್ಟ್ ಆಗುವ ಮರು ದಿನ ಅವರು ನಾಯಕರಾಗಿದ್ದ ಚೊಚ್ಚಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ರಿಲೀಸ್ ಆಗಿತ್ತು. ಇದರ ಬೆನ್ನಲ್ಲೇ ಶಿವಣ್ಣ, ದರ್ಶನ್ ಬಗ್ಗೆ ಮನು ಕೇವಲವಾಗಿ ಮಾತನಾಡಿದ ಅಡಿಯೋ ರಿಲೀಸ್ ಆಗಿತ್ತು. ಹೀಗಾಗಿ ಅವರನ್ನು ಈಗ ಸ್ಯಾಂಡಲ್ ವುಡ್ ಮತ್ತು ಕಿರುತೆರೆಯಿಂದ ಬ್ಯಾನ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments