Webdunia - Bharat's app for daily news and videos

Install App

ಥಿಯೇಟರ್‌ನಲ್ಲಿ ಗಂಡನನ್ನು ನೆನೆದು ಕಣ್ಣೀರು ಹಾಕಿದ ಮಡೆನೂರು ಮನು ಪತ್ನಿ, ಹೇಳಿದ್ದೇನು ಗೊತ್ತಾ

Sampriya
ಶುಕ್ರವಾರ, 23 ಮೇ 2025 (14:56 IST)
ಬೆಂಗಳೂರು: ರೇಪ್‌ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ಪತಿಯನ್ನು ನೆನೆದು ಮಡೆನೂರು ಮನು ಪತ್ನಿ ಕಣ್ಣೀರು ಹಾಕಿದ್ದಾರೆ.

ಕುಲದಲ್ಲಿ ಕೀಳ್ಯಾವುದು ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ಹಿಂದಿನ ದಿನ ಮಡೆನೂರು ಮನು ವಿರುದ್ಧ ಸಹಕಲಾವಿದೆ ನೀಡಿದ ರೇಪ್‌ ಕೇಸ್‌ನಲ್ಲಿ ಬಂಧನವಾಗಿದ್ದಾರೆ.

ಸಿನಿಮಾ ನೋಡಲು ಥಿಯೇಟರ್‌ಗೆ ಬಂದ ಮಡೆನೂರು ಮನು ಪತ್ನಿ, ತನ್ನ ಪತಿಯ ಸಿನಿಮಾವನ್ನು ಟಾರ್ಗೆಟ್ ಮಾಡಿ ಈ ರೀತಿ ದೂರು ನೀಡಲಾಗಿದೆ. ಕಳೆದ ಮೂರು ವರ್ಷಗಳಿಂದ ಅವರು ಎಷ್ಟು ಕಷ್ಟ ಪಟ್ಟಿದ್ದಾರೆ ಎಂದು ನಮ್ಮ ಕುಟುಂಬಕ್ಕೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಮಾತ್ರ ಗೊತ್ತು.

ಅವರು ಕಷ್ಟಪಟ್ಟ ಸಿನಿಮಾವನ್ನು ನೋಡಲು ಅವರು ಇದೀಗ ಇಲ್ಲ. ಇದು ಸಿನಿಮಾವನ್ನು ಟಾರ್ಗೆಟ್ ಮಾಡಿ ಮಾಡಿದ ಷಡ್ಯಂತ್ರ. ಒಂದು ವೇಳೆ ಆ ರೀತಿ ಆಗಿದ್ದರೆ, ಈ ದೂರನ್ನು ಈ ಹಿಂದೆಯೇ ಕೊಡಬೇಕಿತ್ತಲ್ವಾ. ಸಿನಿಮಾ ರಿಲೀಸ್ ಹಿಂದಿನ ದಿನ ಯಾಕೆ ಕೊಡಬೇಕಿತ್ತು ಎಂದು ತನ್ನ ಪತಿಯ ಅನುಪಸ್ಥಿತಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments