ಸ್ಯಾಂಡಲ್ ವುಡ್ ನಲ್ಲಿ ಮಹಾಭಾರತವೇ ನಡೆಯಲಿದೆ!

Webdunia
ಬುಧವಾರ, 30 ಆಗಸ್ಟ್ 2017 (08:31 IST)
ಬೆಂಗಳೂರು: ಮುನಿರತ್ನ ನಿರ್ಮಾಣದಲ್ಲಿ ಕುರುಕ್ಷೇತ್ರ ಎಂಬ ಬಿಗ್ ಬಜೆಟ್ ನ ಪೌರಾಣಿಕ ಚಿತ್ರ ಬರಲಿರುವುದು ಎಲ್ಲರಿಗೂ ಗೊತ್ತೇ  ಇದೆ. ಇದೀಗ ಇನ್ನೊಂದು ಪೌರಾಣಿಕ ಚಿತ್ರದ ಬಗ್ಗೆ ಸುದ್ದಿ ಬಂದಿದೆ.

 
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮಹಾಭಾರತ ಎಂಬ ಸಿನಿಮಾ ಬರಲಿದೆಯಂತೆ. ಇದೂ ಕೂಡಾ ಬಿಗ್ ಬಜೆಟ್ ಚಿತ್ರವಾಗಲಿದ್ದು, ಕನ್ನಡ ಮಾತ್ರವಲ್ಲದೆ, ಇತರ ಭಾಷೆಗಳಲ್ಲೂ ಏಕ ಕಾಲಕ್ಕೆ ಮೂಡಿ ಬರಲಿವೆ ಎಂಬ ಸುದ್ದಿ ಬಂದಿದೆ.

ಬಹುಶಃ ಕುರುಕ್ಷೇತ್ರದ ನಂತರ ಸ್ಯಾಂಡಲ್ ವುಡ್ ನಲ್ಲಿ ಪೌರಾಣಿಕ ಚಿತ್ರದ ಟ್ರೆಂಡ್ ಸೃಷ್ಟಿಯಾಗಬಹುದೇನೋ ಎಂಬ ಊಹೆಗಳಿತ್ತು. ಅದರ ಬೆನ್ನಲ್ಲೇ ಈಗ ಮಹಾಭಾರತದ ಸುದ್ದಿ ಬಂದಿದೆ. ಅಂದ ಹಾಗೆ, ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದೆಯಷ್ಟೇ.

ಇದನ್ನೂ ಓದಿ.. ನಿವೃತ್ತಿ ಬಗ್ಗೆ ಧೋನಿ ತಮ್ಮ ಬಾಲ್ಯದ ಕೋಚ್ ಗೆ ಹೇಳಿದ್ದೇನು ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments