Webdunia - Bharat's app for daily news and videos

Install App

ತಮಿಳುನಾಡಿನ ಚಿತ್ರಮಂದಿರದಲ್ಲಿ ದೀಪಾವಳಿಯ ಉಡುಗೊರೆಯಾಗಿ ಬಿಡುಗಡೆಯಾಗಲಿದೆ ಮಹೇಶ್ ಬಾಬು ಈ ಚಿತ್ರ

Webdunia
ಶುಕ್ರವಾರ, 13 ನವೆಂಬರ್ 2020 (13:52 IST)
ಚೆನ್ನೈ : ಕೊರೊನಾ ಕಾರಣದಿಂದ ಮುಚ್ಚಲಾಗಿದ್ದ ಚಿತ್ರಮಂದಿರಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ.  ಅದಕ್ಕಾಗಿ ದೀಪಾವಳಿಯಿಂದ ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲು ಸಿದ್ಧತೆಗಳು ನಡೆಯುತ್ತಿವೆ. ಅದರಂತೆ ಮಹೇಶ್ ಬಾಬು ಅವರ ಅಭಿನಯದ ಈ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಮಹೇಶ್ ಬಾಬು ಅಭಿನಯದ ‘ಸರಿಲೆರು ನಿಕೆವ್ವರು’ ಈ ವರ್ಷದ ಆರಂಭದಲ್ಲಿ ಬಿಡಿಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಇದು ಮಹೇಶ್ ಬಾಬು ಅವರ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿತ್ತು. ಆದಕಾರಣ ಈ ಚಿತ್ರವನ್ನು ‘ಇವಾನುಕು ಸರಿಯಾನಾ ಅಲೈಲೈ’ ಎಂದು ಶೀರ್ಷಿಕೆ ನೀಡಿ ದೀಪಾವಳಿಯ ಉಡುಗೊರೆಯಾಗಿ ತಮಿಳುನಾಡಿನ ಚಿತ್ರಮಂದಿರಗಳಲ್ಲಿ ಚಿತ್ರ ಬಿಡಗಡೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಈಗಾಗಲೇ ಯಾವುದೇ ಮಾಸ್ ಚಿತ್ರ ಸಿದ್ಧವಾಗಿಲ್ಲ. ಅಲ್ಲದೇ ತಮಿಳುನಾಡಿನಲ್ಲಿ ಮಹೇಶ್ ಬಾಬು ಅವರಿಗೆ ಅಪಾರ ಅಭಿಮಾನಿಗಳಿರುವ ಕಾರಣ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಿದರೆ ನೋಡಲು ಪ್ರೇಕ್ಷಕರು ಬರುತ್ತಾರೆ ಎಂದು ಯೋಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments