ಗುಂಟೂರು ಖಾರಂ ಈವೆಂಟ್ ನಲ್ಲಿ ಶ್ರೀಲೀಲಾರನ್ನು ಮಹೇಶ್ ಬಾಬು ಹೊಗಳಿದ್ದೇ ಹೊಗಳಿದ್ದು!

Krishnaveni K
ಬುಧವಾರ, 10 ಜನವರಿ 2024 (12:05 IST)
Photo Courtesy: Twitter
ಹೈದರಾಬಾದ್: ಗುಂಟೂರು ಖಾರಂ ಪ್ರಿ ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ನಾಯಕ ಮಹೇಶ್ ಬಾಬು, ನಾಯಕಿ ಶ್ರೀಲೀಲಾ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಮಹೇಶ್ ಬಾಬು ಪಕ್ಕವೇ ಕಪ್ಪು ಸೀರೆಯುಟ್ಟು ಶ್ರೀಲೀಲಾ ಕೂತು ಕಾರ್ಯಕ್ರಮ ವೀಕ್ಷಿಸಿದ್ದಾರೆ. ಅವರಿಬ್ಬರೂ ಜೊತೆಯಾಗಿರುವ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು, ವೇದಿಕೆಯಲ್ಲಿ ಮಹೇಶ್ ಬಾಬು ನಾಯಕಿ ಶ್ರೀಲೀಲಾರನ್ನು ಹಾಡಿಹೊಗಳಿದ್ದಾರೆ. ಶ್ರೀಲೀಲಾ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುವ ಮತ್ತು ಕಠಿಣ ಪರಿಶ್ರಮ ಪಡುವ ನಾಯಕಿಯರಲ್ಲಿ ಒಬ್ಬರು ಎಂದು ಮಹೇಶ್ ಬಾಬು ಹಾಡಿ ಹೊಗಳಿದ್ದಾರೆ.

ಅವರ ಈ ಹೇಳಿಕೆಗೆ ಶ್ರೀಲೀಲಾ ಧನ್ಯವಾದ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಶ್ರೀಲೀಲಾ ಈಗ ತೆಲುಗಿನಲ್ಲಿ ಬಿಗ್ ಸ್ಟಾರ್ ನಟರ ಜೊತೆ ನಟಿಸುವ ಅವಕಾಶ ಗಿಟ್ಟಿಸುತ್ತಿರುವುದು ವಿಶೇಷ. ಗುಂಟೂರು ಖಾರಂ ಅವರ ಮತ್ತೊಂದು ತೆಲುಗು ಸಿನಿಮಾವಾಗಿದ್ದು ಜನವರಿ 12 ರಂದು ಈ ಸಿನಿಮಾ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments