Webdunia - Bharat's app for daily news and videos

Install App

‘ಮಾ’ ಚುನಾವಣೆ ಗೆದ್ದ ವಿಷ್ಣು ಮಂಚುಗೆ ಮಾಲಾಶ್ರೀ ಅಭಿನಂದನೆ

Webdunia
ಮಂಗಳವಾರ, 12 ಅಕ್ಟೋಬರ್ 2021 (08:55 IST)
ಹೈದರಾಬಾದ್: ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಫೈಟ್ ನಲ್ಲಿ ಪ್ರಕಾಶ್ ರಾಜ್ ರನ್ನು ಸೋಲಿಸಿ ವಿಜಯಿಯಾದ ನಟ ವಿಷ್ಣು ಮಂಚುಗೆ ಸ್ಯಾಂಡಲ್ ವುಡ್ ನಟಿ ಮಾಲಾಶ್ರೀ ಅಭಿನಂದನೆ ಸಲ್ಲಿಸಿದ್ದಾರೆ.

 

ವಿಷ್ಣು ಮಂಚು ಜತೆಗಿರುವ ಫೋಟೋ ಜೊತೆಗೆ ಮಾಲಾಶ್ರೀ ಅಭಿನಂದನೆ ಸಲ್ಲಿಸಿದ್ದಾರೆ. ಮಾಲಾಶ್ರೀ ಸ್ಯಾಂಡಲ್ ವುಡ್ ನಲ್ಲಿ ಮಿಂಚಿದರೂ ಮೂಲತಃ ತೆಲುಗಿನವರು. ಹೀಗಾಗಿ ಈಗಲೂ ತೆಲುಗು ಸಿನಿಮಾ ರಂಗದೊಂದಿಗೆ ನಂಟು ಹೊಂದಿದ್ದಾರೆ.

ಮಾ ಚುನಾವಣೆ ಪ್ರಕಾಶ್ ರಾಜ್ ಬಣ ಮತ್ತು ವಿಷ್ಣು ಮಂಚು ಬಣದ ನಡುವೆ ಪ್ರತಿಷ್ಠೆಯ ಕದನವಾಗಿತ್ತು. ಅಂತಿಮವಾಗಿ ಕನ್ನಡ ಮೂಲದ ನಟ ಪ್ರಕಾಶ್ ರಾಜ್ 8 ಸ್ಥಾನ ಗೆದ್ದರೆ ವಿಷ್ಣು ಮಂಚು 10 ಸ್ಥಾನಗಳೊಂದಿಗೆ ಅಧಿಕಾರ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments